Friday, August 7, 2026

Guest Lecturers Karnataka

ಸಿಎಂ, ಸಚಿವರ ಹೆಸರು ಬರೆದಿಟ್ಟ ವ್ಯಕ್ತಿ – ಡೆತ್ ನೋಟ್ ವೈರಲ್!

ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಡಾ. ನೇಮಿನಾಥ ತಪಕೀರೆ ಎಂಬ ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಮುಂದಾಗಿ ಡೆತ್ ನೋಟ್ ಬರೆದಿದ್ದಾರೆ. ಆ ಡೆತ್ ನೋಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆತಂಕ ಸೃಷ್ಟಿಸಿದೆ. ಅವರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿರುವುದರಿಂದ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಗಮನಾರ್ಹ ಏನೆಂದರೆ ರಾಜ್ಯ ಸರ್ಕಾರ, ಮುಖ್ಯಮಂತ್ರಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img