ಬೆಳಗಾವಿ: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್ಮಸ್ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...