Wednesday, September 16, 2026

Gujarat News

ಪಾನಿಪುರಿಗಾಗಿ ನಡು ರಸ್ತೆಯಲ್ಲೇ ಕುಳಿತ ಮಹಿಳೆ!

ಇಲ್ಲೊಬ್ಬ ಮಹಿಳೆ ಪಾನಿಪುರಿಗಾಗಿ ನಾಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ ಪಾನಿಪುರಿಯ ಮೇಲಿನ ತಮ್ಮ ನಿಷ್ಠೆ ತೋರಿಸಿದ್ದಾರೆ. ಯಸ್ ₹20 ಗೆ 6 ಪಾನಿಪುರಿ ಬದಲು ಕೇವಲ 4 ಪಾನಿಪುರಿ ನೀಡಿದ್ದುದಕ್ಕೆ ಆಕ್ರೋಶಗೊಂಡ ಮಹಿಳೆ ಇನ್ನೂ 2 ಪಾನಿಪುರಿ ಕೊಡಲೇಬೇಕು ಅಂತ ನಡು ರಸ್ತೆಯಲ್ಲೇ ಕೂತು ಆಗ್ರಹಿಸಿದ್ದಾರೆ. ಸದ್ಯ ಈ ಘಟನೆ ಗುಜರಾತಿನ ವಡೋದರಾದಲ್ಲಿ ನಡೆದಿದ್ದು,...

ಪತ್ನಿಯನ್ನೇ ಬಿಟ್ಟು ಬಂದ ಕೇಂದ್ರ ಸಚಿವ : ಮಂತ್ರಿಯ ಮರೆಗುಳಿತನಕ್ಕೆ ಜನರೇ ಶಾಕ್!

ನವದೆಹಲಿ : ಗಣ್ಯರು, ರಾಜಕೀಯ ನಾಯಕರಿಗೆ ಭದ್ರತೆ ಅಧಿಕವಾಗಿರುತ್ತದೆ. ಹಲವು ರೀತಿಯ ಕಾರಣಗಳಿಗಾಗಿ ಅವರು ಪ್ರಯಾಣಿಸುವ ಮಾರ್ಗದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ. ಅಲ್ಲದೆ ವಿವಿಐಪಿಗಳದ್ದು ಅವಸರದ ಜೀವನವಾಗಿರುತ್ತದೆ. ಒಂದು ಕಾರ್ಯಕ್ರಮದ ಬಳಿಕ ಇನ್ನೊಂದು ಸಭೆ, ಸಮಾರಂಭಗಳಲ್ಲಿ ಭಾಗವಹಿಸಬೇಕಿರುತ್ತದೆ. ಹೀಗಾಗಿ ಗಡಿಬಿಡಿಯ ಬದುಕಿಗೆ ಒಗ್ಗಿರುತ್ತಾರೆ. ಆದರೆ ಕೆಲವೊಂದು ತಮ್ಮದೇ ಲೋಕದಲ್ಲಿರುವ ರಾಜಕಾರಣಿಗಳು ತಮ್ಮ ಜೊತೆಗಿದ್ದವರನ್ನೇ ಮರೆತು ಬಿಡುತ್ತಾರೆ. ಇದೇ...

Gujarat News: ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವು

Gujarat News: ಚಾಮರಾಜನಗರದಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ, ಗುಜರಾತ್‌ನಲ್ಲೂ ಅಂಥದ್ದೊಂದು ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, 8 ವರ್ಷದ ಬಾಲಕಿ ಶಾಲೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಬಾಲಕಿ ಸ್ನೇಹಿತೆಯರೊಂದಿಗೆ ನಡೆದುಕೊಂಡು ಹೋಗುವಾಗ, ಸುಸ್ತಾಗಿ, ಅಲ್ಲೇ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img