Friday, March 27, 2026

Gujarat

ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ..!

www.karnatakatv.net: ವೈದ್ಯಲೋಕ ನಮ್ಮ ಪ್ರಾಣವನ್ನು ಉಳಿಸುವ ದೇವಲೋಕ. ಆದರೆ ಕೆಲವೊಮ್ಮೆ ಕೆಲವೈದ್ಯರು ಮಾಡುವ ತಪ್ಪುಗಳಿಂದ ವೈದ್ಯಲೋಕದಲ್ಲೂ ಕೂಡ ಸಾಕಷ್ಟು ತಪ್ಪುಗಳು ನಡೆಯುತ್ತಲೆ ಬಂದಿವೆ, ಇದರಿಂದ ಎಷ್ಟೋ ಜನರ ಪ್ರಾಣ ಹೋಗುವ ಸಾಧ್ಯತೆಗಳೂ ಸಹ ಇರುತ್ತವೆ, ಮತ್ತು ಆಪರೇಷನ್ ಎಂದಾಗ ಎಲ್ಲರೂ ಒಂದು ಕ್ಷಣ ನಿಟ್ಟುಸಿರು ಬಿಡುವುದು ಗ್ಯಾರಂಟಿ, ಇದು ಸಂಪೂರ್ಣವಾಗಿ ವೈದ್ಯರ ಬುದ್ದಿವಂತಿಕೆಯಿoದಲೇ ಕೂಡಿದ್ದು...

ಗುಜರಾತ್ ನ 24 ನೂತನ ಸಚಿವರ ಪದಗ್ರಹಣ

www.karnatakatv.net :ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಸಂಪುಟಕ್ಕೆ ಇವತ್ತು 24 ಶಾಸಕರು ಸಚಿವ ಸ್ಥಾನಕ್ಕೆ ಪದಗ್ರಹಣಗೊಂಡರು. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ 10 ಶಾಸಕರಿಗೆ ಸಂಪುಟ ಸಂಪುಟ ದರ್ಜೆ ಸಚಿವಾಗಿ ಮತ್ತು 14 ಮಂದಿಗೆ ರಾಜ್ಯ ಸಚಿವರಾಗಿ ಹಾಗೂ ಐವರು ಸ್ವತಂತ್ರ ಖಾತೆ ಸಚಿವರು ಸೇರಿದಂತೆ ಒಟ್ಟು 24...

ಆಟೋ-ಟ್ರಕ್ ಮುಖಾಮುಖಿ ಡಿಕ್ಕಿ- ಭೀಕರ ಅಪಘಾತದಲ್ಲಿ 10 ಮಂದಿ ಸಾವು..!

ಗುಜರಾತ್: ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಚ್ ಜಿಲ್ಲೆಯಲ್ಲಿ ನಡೆದಿದೆ. ಕಚ್ ಜಿಲ್ಲೆಯ ಮಂಕುವಾ ಬಳಿ ವೇಗವಾಗಿ ಬರುತ್ತಿದ್ದ ಟ್ರಕ್, ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು, ಇಬ್ಬರ ಮಕ್ಕಳು ಸೇರಿದಂತೆ ಒಟ್ಟು 10 ಮಂದಿ ಸ್ಥಳದಲ್ಲೇ...

ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ- 4ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿಗಳು- 20 ಸಾವು

ಗುಜರಾತ್ : ಸೂರತ್ ನಗರದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 20 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ ತಕ್ಷಶಿಲಾ ಆರ್ಕೇಡ್ ನಲ್ಲಿ ಈ ಅಘಡ ನಡೆದಿದೆ. 4 ಅಂತಸ್ಥಿನ ಈ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ...
- Advertisement -spot_img

Latest News

Political News: ಆನೆ ಕಾಟ ಇರುವ ಪ್ರದೇಶದಲ್ಲಿ ಬಸ್ಸು ಹಾಳಾದ್ರೆ, ಅಪಾಯಕ್ಕೆ ಹೊಣೆ ಯಾರು?: ಸಿ.ಟಿ.ರವಿ..

Political News: ಬಾಳೆಹ``ನ್ನೂರಿನಿಂದ ಕಳಸಕ್ಕೆ ಹೋಗುವ ದಾರಿಮಧ್ಯೆ, ಹ``ರನಾಡಿಗೆ ಹೋಗುವಾಗ ಕಾಲಭೈರವ ದೇವಸ್ಥಾನದ ಸಮೀಪ ಬರುತ್ತಿದ್ದಂತೆ, ಕೆಎಸ್‌ಆರ್‌ಟಿಸಿ ಬಸ್ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಅದೃಷ್ಟವಶಾತ್...
- Advertisement -spot_img