Wednesday, March 25, 2026

gujarath news

ಪ್ರೇಮಿಗಳ ಪ್ರತಿಮೆಗಳಿಗೆ ಮದುವೆ ಮಾಡಿಸಿದ ಕುಟುಂಬಸ್ಥರು…!

Gujarath news: ಗುಜರಾತ್ ನಲ್ಲಿ ವಿಶೇಷ ಪ್ರಕರಣವೊಂದು ಕಂಡು ಬಂದಿದೆ. ಪ್ರೇಮಿಗಳ ಪ್ರತಿಮೆಗೆ ವಿವಾಹ ಮಾಡಿಸಿದ್ದಾರೆ ಕುಟುಂಬಸ್ಥರು. ಪ್ರೀತಿಸಿ ಮದುವೆಯಾಗುವವರ ಸಂಖ್ಯೆ ಕಡಿಮೆಯೇ ಸರಿ. ಅದರಲ್ಲೂ, ಮನೆಯವರನ್ನು ಒಪ್ಪಿಸಿ ವಿವಾಹವಾದವರ ಸಂಖ್ಯೆ ಇನ್ನೂ ಅಪರೂಪ. ಈ ಹಿನ್ನೆಲೆ ಅನೇಕ ಪ್ರೇಮಿಗಳು ತಮ್ಮ ಪ್ರೀತಿ ಫಲಿಸದ ಕಾರಣ, ಮನೆಯವರು ಒಪ್ಪದ ಕಾರಣ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ....

ಗಣೇಶ ಮೆರವಣಿಗೆ ವೇಳೆ ಗಲಬೆ: 13 ಮಂದಿ ಬಂಧನ

Gujarath News: ಗುಜರಾತ್ ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ ಎರಡು ಸಮುದಾಯಗಳ ಸದಸ್ಯರು ಪರಸ್ಪರ ಘರ್ಷಣೆ ಮತ್ತು ಕಲ್ಲುಗಳನ್ನು ಎಸೆದಿದ್ದಾರೆ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೂರ್ತಿಯನ್ನು ಶಾಂತಿಯುತವಾಗಿ ಕೊಂಡೊಯ್ಯಲಾಯಿತು ಎಂದು ತಿಳಿದು...
- Advertisement -spot_img

Latest News

ಜಮೀರ್ ಅಹಮದ್ ಅಲ್ಲ ಪರಮಾತ್ಮನೇ ಬಂದು ಹೇಳಿದರೂ ನಾಮಪತ್ರ ವಾಪಸ್ ಪಡೆಯಲ್ಲ: ಸಾದಿಕ್

Davanagere: ದಾವಣಗೆರೆ: ಅಲ್ಪಸಂಖ್ಯಾತರು ಹಾಗೂ ಅಹಿಂದ ವರ್ಗದವರನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ತಕ್ಕ ಪಾಠ ಕಲಿಸಲಿಕ್ಕಾಗಿಯೇ ತಾವು ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ತಾವು...
- Advertisement -spot_img