Friday, August 14, 2026

Gulab Cyclone

ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ..!

www.karnatakatv.net: ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಗುಲಾಬ್ ಚಂಡಮಾರುತವು ಕೊಂಚ ಕಡಿಮೆಯಾಗುತ್ತಿದೆ. ಅದರ ಪರಿಣಾಮ ಮಾತ್ರ ಇನ್ನೂ ಎರಡು ದಿನಗಳು ರಾಜ್ಯದಲ್ಲಿ ಇರಲಿದೆ.   ಗುಲಾಬ್ ಚಂಡಮಾರುತ ಬೆನ್ನಲ್ಲೇ ಶಾಹಿನ್ ಚಂಡ ಮಾರುತವು ರಾಜ್ಯದಲ್ಲಿ  ಅಪ್ಪಳಿಸುವ ನಿರೀಕ್ಷೆಯಲ್ಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ  ಭಾರಿ ಮಳೆಯಾಗಲಿದೆ ಎಂದು ಹವಾಮಾನ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img