Tuesday, June 23, 2026

gulab

ಸೆ.30 ಕ್ಕೆ ಬರಲಿರುವ ಶಾಹೀನ್ ಚಂಡಮಾರುತ ..!

www.karnatakatv.net : ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಗುಲಾಬ್ ಚಂಡಮಾರುತ ಇನ್ನೇರಡು ದಿನಗಳಲ್ಲಿ  ಶಾಹೀನ್ ಚಂಡಮಾರುತವಾಗಿ ಮರುಹುಟ್ಟು ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ. ಹೌದು, ಒಡಿಶಾ ಮತ್ತು ಆಂಧ್ರ ಪ್ರದೇಶಕ್ಕೆ ಬಂದ ಗುಲಾಬ್ ಚಂಡಮಾರುತ ಸದ್ಯ ದುರ್ಬಲಗೊಂಡ ಬೆನ್ನಲ್ಲೇ ಸೆ.30 ರಂದು ದೇಶದ ಕರಾವಳಿ ಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಬಿಸುವ ಸಾಧ್ಯತೆ ಇದೆ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img