Sunday, May 19, 2024

Gulam Nabi Azaad

‘ಅತೃಪ್ತರು ಮುಂಬೈ ಹೋಗಲು ನಾನು ಕಾರಣ ಅಲ್ಲ- ಸಿಎಂ ಮೇಲೆ ಅವರ ಸಿಟ್ಟು’- ಗುಲಾಂ ನಬಿ ಆಜಾದ್ ಗೆ ಸಿದ್ದು ಉತ್ತರ..!

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರೋ ಎಐಸಿಸಿ ವರಿಷ್ಠ ಗುಲಾಂ ನಬಿ ಆಜಾದ್ ಶಾಸಕರ ಅತೃಪ್ತಿ ಕುರಿತಾಗಿ ರಾಜ್ಯ ನಾಯಕರೊಂದಿಗೆ ಇಡೀ ರಾತ್ರಿ ಚರ್ಚಿಸಿದ್ರು. ಈ ವೇಳೆ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿ ಮೇಲಿನ ಸಿಟ್ಟಿನಿಂದಾಗಿ ಸಮಸ್ಯೆ ಎದುರಾಗಿದೆ ಅಂತ ವರಿಷ್ಠರಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕಗ್ಗಂಟಾಗುತ್ತಿರೋ ರಾಜಕೀಯ ಬಿಕ್ಕಟ್ಟು...
- Advertisement -spot_img

Latest News

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ...
- Advertisement -spot_img