Tuesday, May 21, 2024

gulam nabi azad

ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ-ದಳ : ರಾಜಭವನಕ್ಕೆ ಮುತ್ತಿಗೆ ಕರೆ..!

https://www.youtube.com/watch?v=9DMvdKJ3hJA ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ..  ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ.. ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ  : ಮಲ್ಲಿಕಾರ್ಜುನ ಖರ್ಗೆ ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ಪಯತ್ನ ಮಾಡ್ತಿದೆ. ಬಿಜೆಪಿಯ ...

ರಾಮಲಿಂಗಾರೆಡ್ಡಿ ಜೊತೆ ಸಂಧಾನ ಸಕ್ಸಸ್ – ಬಿಜೆಪಿ ಪ್ಲಾನ್ ಠುಸ್..!?

ಬೆಂಗಳೂರು : ರಾಜ್ಯ ರಾಜಕೀಯ ಕ್ಷಿಪ್ರಕ್ರಾಂತಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಬದಲಾಗ್ತಾನೆ ಇದೆ.. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದ ಪ್ರಭಾವಿ ಶಾಸಕ ರಾಮಲಿಂಗಾರೆಡ್ಡಿ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸಂಧಾನಕ್ಕೆ ಮಣಿದಿದ್ದಾರೆ.. ರಾಜ್ಯ ಕಾಂಗ್ರೆಸ್ ನಲ್ಲಿನ ಮಹಾ ಬಿಕ್ಕಟ್ಟನ್ನು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರುವ ಗುಲಾಂ ನಬಿ ಆಜಾದ್ ಕೆ.ಕೆ ಗೆಸ್ಟ್ ಹೌಸ್ ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ...
- Advertisement -spot_img

Latest News

Health Tips: ಪೇನ್ ಕಿಲ್ಲರ್ ತೆಗೆದುಕೊಳ್ಳುವ ಮುನ್ನ ಎಚ್ಚರವಿರಲಿ.. ಇದೇ ಚಟವಾಗದಿರಲಿ..

Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ...
- Advertisement -spot_img