Thursday, May 21, 2026

#gulbarga district

ಕಲಬುರಗಿಯಲ್ಲಿ ಕಳ್ಳರಿಗೆ ಕಂಟಕ: ಭರ್ಜರಿ ಬೇಟೆ ಆಡಿದ ಪೊಲೀಸರು

ಕಲಬುರಗಿ ಜಿಲ್ಲೆಯ ಪೊಲೀಸರು ಭರ್ಜರಿ ಕಳ್ಳರ ಬೇಟೆ ಆಡಿದ್ದಾರೆ. ಕಲಬುರಗಿ ಜಿಲ್ಲೆಯ ಶಹಾಬಾದ್ ಮತ್ತು ಜೇವರ್ಗಿ ಠಾಣೆಗಳ ಪೊಲೀಸರು ಸಂಯುಕ್ತ ಕಾರ್ಯಾಚರಣೆ ನಡೆಸಿ, ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಒಟ್ಟು ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಣ ಹಾಗೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ...

Kalaburagi; ಆಡಿಯೋ ರೆಕಾರ್ಡ್​ ಮಾಡಿ ನೇಣಿಗೆ ಶರಣಾದ ಬಿಜೆಪಿ ಮುಖಂಡ;

ಕಲಬುರಗಿ : ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಶಿರೊಳ್ಳಿ ಗ್ರಾಮದ ಬಿಜೆಪಿ ಮುಖಂಡ ಶಿವಕುಮಾರ್ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ಕೇಂದ್ರ ಸಚಿವ ಭಗವಂತ ಖೂಬಾ ಸುದ್ದಿಗೋಷ್ಟಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ ಹತ್ತಿಕ್ಕುವ ಕೆಲಸ‌ ಮಾಡ್ತಿದ್ದಾರೆ...
- Advertisement -spot_img

Latest News

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್...
- Advertisement -spot_img