Bollywood News: ಗುಲ್ಶನ್ ದೇವಯ್ಯ. ಇಷ್ಟು ವರ್ಷ ಬಾಲಿವುಡ್ ನಟನಾಗಿ ಮಿಂಚಿ, ಇದೀಗ ಕಾತಾರದ ಮೂಲಕ ಕನ್ನಡ ಸಿನಿಮಾಗೆ ಲಗ್ಗೆ ಇಟ್ಟಿದ್ದಾರೆ. ಕಾಂತಾರದಲ್ಲಿ ಕೆಲಸಕ್ಕೆ ಬಾರದ ರಾಜ ಕುಲಶೇಖರ್ನ ಪಾತ್ರಕ್ಕೆ ಬಣ್ಣ ಹಚ್ಚಿ ಸೈ ಎನ್ನಿಸಿಕ``ಂಡಿರುವ ಗುಲ್ಶನ್ಗೆ ಕನ್ನಡ ಸರಿಯಾಗಿ ಬರೋದಿಲ್ಲ. ಆತನೂ ಬಾಲಿವುಡ್ ಮಂದಿ ರೀತಿ, ಕರ್ನಾಟಕದಲ್ಲಿ ಜನಿಸಿದರೂ ಕನ್ನಡ ಮಾತನಾಡಲು ಮುಜುಗರ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...