Saturday, September 5, 2026

gun shot

ಸುಳ್ಯದಲ್ಲಿ ಅಪರಿಚಿತರಿಂದ ವ್ಯಕ್ತಿಯ ಮೇಲೆ ಗುಂಡಿನ ದಾಳಿ: ಗುರಿತಪ್ಪಿದ ಗುಂಡು, ಪ್ರಾಣಾಪಾಯದಿಂದ ಪಾರು

https://www.youtube.com/watch?v=KFWH_EPhn78 ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯದಲ್ಲಿ ನಿನ್ನೆಯ ರಾತ್ರಿ ಗುಂಡಿನ ಸದ್ದು ಕೇಳಿ ಬಂದಿದೆ. ಸುಳ್ಯ ಸಮೀಪದ ವೆಂಕಟರಮಣ ಸೊಸೈಟಿಯ ಸಮೀಪ ವ್ಯಕ್ತಿಯೊಬ್ಬರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ. ಆದ್ರೇ ಅಪರಿಚಿತರ ಗುಂಡು, ಗುರಿ ತಪ್ಪಿದ ಪರಿಣಾಮ, ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಸಭಾ ಗ್ರಾಮದ ಜಯನಗರ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img