Saturday, January 31, 2026

gundlubete

ಆನೆಗಳ ದಾಳಿಗೆ ಬೇಸತ್ತ ರೈತರು

www.karnatakatv.net : ಗುಂಡ್ಲುಪೇಟೆ : ಬಂಡೀಪುರ ಅರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಕಾಡಂಚಿನ ಕಡಬೂರು ಗ್ರಾಮದಲ್ಲೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ರೈತರ ಜಮೀನುಗಳಿಗೆ ಕಾಡನೆಗಳು ಲಗ್ಗೆಯಿಟ್ಟು ಬೆಳೆ ನಾಶ ಮಾಡುತ್ತಿದ್ದು, ಎಷ್ಟೇ ಬಾರಿ ರೈತರು ಮನವಿ ಮಾಡಿದರು ಸಹ ಆರ್.ಎಫ್.ಓ ಶ್ರೀನಿವಾಸ್ ಸ್ಥಳಕ್ಕೆ ಬಾರದೇ ಉಡಾಫೆ ಉತ್ತರ ನೀಡುತ್ತಾ ಬಂದಿರುತ್ತಾರೆ. ಕಳೆದ ರಾತ್ರಿಯೂ ಸಹ...
- Advertisement -spot_img

Latest News

ಒಳನುಸುಳುವಿಕೆ ತಡೆಯಲು ಬಿಜೆಪಿ ಅಗತ್ಯ: ಶಾ

ಕಾಂಗ್ರೆಸ್‌ನ 20 ವರ್ಷಗಳ ಆಡಳಿತ ಅವಧಿಯಲ್ಲಿ ಅಸ್ಸಾಂ ರಾಜ್ಯದ ಜನಸಂಖ್ಯಾ ರಚನೆ ಬದಲಾಗಿದ್ದು, ರಾಜ್ಯದ ಏಳು ಜಿಲ್ಲೆಗಳಲ್ಲಿ ಸುಮಾರು 64 ಲಕ್ಷ ನುಸುಳುಕೋರರು ಪ್ರಾಬಲ್ಯ ಸಾಧಿಸಿದ್ದಾರೆ...
- Advertisement -spot_img