Friday, July 18, 2025

gundlubete

ಆನೆಗಳ ದಾಳಿಗೆ ಬೇಸತ್ತ ರೈತರು

www.karnatakatv.net : ಗುಂಡ್ಲುಪೇಟೆ : ಬಂಡೀಪುರ ಅರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಕಾಡಂಚಿನ ಕಡಬೂರು ಗ್ರಾಮದಲ್ಲೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ರೈತರ ಜಮೀನುಗಳಿಗೆ ಕಾಡನೆಗಳು ಲಗ್ಗೆಯಿಟ್ಟು ಬೆಳೆ ನಾಶ ಮಾಡುತ್ತಿದ್ದು, ಎಷ್ಟೇ ಬಾರಿ ರೈತರು ಮನವಿ ಮಾಡಿದರು ಸಹ ಆರ್.ಎಫ್.ಓ ಶ್ರೀನಿವಾಸ್ ಸ್ಥಳಕ್ಕೆ ಬಾರದೇ ಉಡಾಫೆ ಉತ್ತರ ನೀಡುತ್ತಾ ಬಂದಿರುತ್ತಾರೆ. ಕಳೆದ ರಾತ್ರಿಯೂ ಸಹ...
- Advertisement -spot_img

Latest News

ಫ್ರೀ ಸ್ಕೀಂನಿಂದ ಆರ್ಥಿಕ ತಲ್ಲಣ!, ಗ್ಯಾರಂಟಿಗಳು ಅಭಿವೃದ್ದಿಗೆ ಮಾರಕ : ಸಂತೋಷ್‌ ಹೆಗ್ಡೆ ಟೀಕೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ...
- Advertisement -spot_img