Saturday, April 19, 2025

gundlupete news

400 ವರ್ಷದ ಐತಿಹಾಸಿಕ ಪರವಾಶು ದೇಗುಲಕ್ಕೆ ಬೇಕಿದೆ ಕಾಯಕಲ್ಪ

 ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊರವಲಯದಲ್ಲಿ ಇರುವ ಐತಿಹಾಸಿಕ ದೇವಸ್ಥಾನವಾದ ಪರವಾಶು ದೇವಾಲಯ. ಪರವಾಶು ದೇಗುಲದ ಜೀರ್ಣೋದ್ದಾರಕ್ಕೆ ಅಂದಿನ ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂದಾದ ಬಳಿಕ ಇತಿಹಾಸ ಪ್ರಸಿದ್ಧ ದೇಗುಲಕ್ಕೆ ಕಾಯಕಲ್ಪ ಪ್ರಾಪ್ತಿಯಾಗುತ್ತದೆ ಎನ್ನಲಾಗುತ್ತಿತ್ತು ಆದರೆ ದೇವಾಲಯದ ಜೀರ್ಣೋದ್ದಾರಕ್ಕೂ ಮೊದಲೇ  ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂಬಡ್ತಿ ಮೇಲೆ ವರ್ಗಾವಣೆಯಾಗಿದ್ದಾರೆ. ಪರವಾಶು ದೇಗುಲಕ್ಕೆ...
- Advertisement -spot_img

Latest News

ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್‌ : ಮಾಜಿ ಡಾನ್‌ ಮಗನ ಕೊಲೆ ಸಂಚಿಗೆ ಇದೆ ಕಾರಣ..?

ಬೆಂಗಳೂರು : ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದ್ದು, ಬೆಂಗಳೂರು...
- Advertisement -spot_img