Tuesday, October 14, 2025

gundlupete news

ಸಾವಿಗೆ ಶರಣಾದ ಕಾನ್ಸ್‌ಟೇಬಲ್ : ಯಾರನ್ನು ಬಿಡದ ಕೌಟುಂಬಿಕ ಕಲಹ

ಮೈಸೂರು:ಮನುಷ್ಯನಿಗೆ ನೆಮ್ಮದಿ ಇಲ್ಲ ಅಂದರೆ, ಅದರಲ್ಲೂ ಕುಟುಂಬದ ವಿಚಾರದಲ್ಲಿ ಬೇಸತ್ತರೇ ಅವನೆಂತ ಗಟ್ಟಿ ಮನುಷ್ಯನಾದರೂ ಆತ್ಮಹತ್ಯೆ ದಾರಿ ಇಡಿಯುತ್ತಾನೆ. ಈಗ ಇದೇ ರೀತಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ...

400 ವರ್ಷದ ಐತಿಹಾಸಿಕ ಪರವಾಶು ದೇಗುಲಕ್ಕೆ ಬೇಕಿದೆ ಕಾಯಕಲ್ಪ

 ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊರವಲಯದಲ್ಲಿ ಇರುವ ಐತಿಹಾಸಿಕ ದೇವಸ್ಥಾನವಾದ ಪರವಾಶು ದೇವಾಲಯ. ಪರವಾಶು ದೇಗುಲದ ಜೀರ್ಣೋದ್ದಾರಕ್ಕೆ ಅಂದಿನ ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂದಾದ ಬಳಿಕ ಇತಿಹಾಸ ಪ್ರಸಿದ್ಧ ದೇಗುಲಕ್ಕೆ ಕಾಯಕಲ್ಪ ಪ್ರಾಪ್ತಿಯಾಗುತ್ತದೆ ಎನ್ನಲಾಗುತ್ತಿತ್ತು ಆದರೆ ದೇವಾಲಯದ ಜೀರ್ಣೋದ್ದಾರಕ್ಕೂ ಮೊದಲೇ  ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂಬಡ್ತಿ ಮೇಲೆ ವರ್ಗಾವಣೆಯಾಗಿದ್ದಾರೆ. ಪರವಾಶು ದೇಗುಲಕ್ಕೆ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img