Tuesday, December 23, 2025

gundlupete young man dead

ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಸುದ್ದಿತಿಳಿದು ಆತ್ಮಹತ್ಯೆ ಮಾಡಿಕೊಂಡ ಯುವಕ

www.karnatakatv.net : ಗುಂಡ್ಲುಪೇಟೆ  ತಾಲೂಕಿನ ಬೊಮ್ಮಲಾಪುರದ ಗ್ರಾಮದ ರಾಜಪ್ಪ ಎಂಬುವ ಯುವಕ ಯಡಿಯೂರಪ್ಪನವರ ರಾಜೀನಾಮೆ ಹಿನ್ನೆಲೆಯಲ್ಲಿ ಸಾವನ್ನಪ್ಪಿದ. ಇನ್ನೆರಡು ದಿನಗಳಲ್ಲಿ ನಿಮ್ಮನ್ನು ಭೇಟಿಮಾಡಲು ಬರುತ್ತೇನೆ ದೈರ್ಯತಂದುಕೊಳ್ಳಿ ಎಂದು ಹಂಗಾಮಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ...... ಆತ್ಮಹತ್ಯೆಗೆ ಶರಣಾದ ರವಿ ಕುಟುಂಬಸ್ಥರಿಗೆ ಕರೆಮಾಡಿ ಸಾಂತ್ವಾನ ಹೇಳಿದರು... ನೆನ್ನೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಧೀಮಂತ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img