www.karnatakatv.net :ಗುಂಡ್ಲುಪೇಟೆ: ಸಾಂಕ್ರಾಮಿಕ ರೋಗ ಹರಡೋ ಭೀತಿಯಿಂದಾಗಿ ಚೆಂಡು ಹೂವಿನ ಸಂಸ್ಕರಣಾ ಘಟಕವನ್ನು ಬಂದ್ ಮಾಡುವಂತೆ ರೈತರು ಪ್ರತಿಭಟನೆ ನಡೆಸಿದ್ರು.
ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಹುಂಡಿ ಗ್ರಾಮದಲ್ಲಿ ಚೀನಾ ಮೂಲದ ಚೆಂಡು ಹೂ ಸಂಸ್ಕರಣಾ ಘಟಕ ಸ್ಥಾಪನೆಯಾಗಿದೆ. ಆದ್ರೆ ಈ ಘಟಕ ಹೊರ ಬಿಡೋ ರಾಸಾಯನಿಕ ತ್ಯಾಜ್ಯದಿಂದಾಗಿ ಗ್ರಾಮಸ್ಥರು ಆಕ್ರೋಶ ಗೊಂಡಿದ್ದಾರೆ. ಈ ತ್ಯಾಜ್ಯದ ದುರ್ವಾಸನೆಯಿಂದಾಗಿ...
www.karnatakatv.net : ಗುಂಡ್ಲುಪೇಟೆ : ಕೇರಳದಿಂದ ಆಗಮಿಸುವ ಕೆಲ ಪ್ರಯಾಣಿಕರು ರಾಜ್ಯದೊಳಗೆ ಪ್ರವೇಶಿಸಲು ನಕಲಿ ಆರ್ ಟಿಪಿಸಿಆರ್ ವರದಿಯನ್ನು ತರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇಂತಹವರ ವಿರುದ್ದ ಕೂಡಲೇ ಕ್ರಮಿನಲ್ ಮೊಕದ್ದಮೆ ದಾಖಲಿಸುವ ಜೊತೆಗೆ ಅವರ ವಾಹನಗಳನ್ನು ಸ್ಥಳದಲ್ಲಿಯೇ ಜಪ್ತಿ ಮಾಡಬೇಕೆಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ...
www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖೆಯ 205 ತಾತ್ಕಾಲಿಕ ದಿನಗೂಲಿ ನೌಕರರ ಸ್ಥಳಾಂತರಕ್ಕೆ ವನ್ಯಜೀವಿ ತಜ್ಞ ಜೋಸೆಫ್ ಹೂವರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರದ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಕಾಏಕಿ 205 ದಿನಗೂಲಿ ನೌಕರರನ್ನು 30 ಕಿ.ಮೀ...
www.karnatakatv.net : ಗುಂಡ್ಲುಪೇಟೆ: ತಮಿಳುನಾಡಿಗೆ ಹೋಗುವವರಿಗೆ ನಕಲಿ ಕೋವಿಡ್ ವರದಿ ನೀಡುತ್ತಿದ್ದ ಯುವಕನೋರ್ವನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಹಂಗಳಪುರ ಗ್ರಾಮದ ಅನಿಲ್ಕುಮಾರ್(35) ಎಂಬಾತ ಬಂಧಿತ ಆರೋಪಿಯಾಗಿದ್ದು ತನಿಖೆ ನಡೆಸುತ್ತಿದ್ದಾರೆ...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಮೊಬೈಲ್ ಸರ್ವೀಸ್ ನಲ್ಲಿ ನಕಲಿ ಆರ್ ಟಿ ಪಿಸಿಆರ್ ವರದಿ ಸಿದ್ದಪಡಿಸುತ್ತದ್ದ...
www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಬಾಚಹಳ್ಳಿ ಗ್ರಾಮ ಸಮೀಪದ ದೊಡ್ಡ ಬೆಟ್ಟದಲ್ಲಿ ಕಳೆದ ಒಂದು ತಿಂಗಳುಗಳಿಂದ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗಜಪಡೆಯ ಸಹಾಯದೊಂದಿಗೆ ಕೂಂಬಿಂಗ್ ಕಾರ್ಯಚರಣೆಗೆ ಅರಣ್ಯ ಇಲಾಖೆ ಇಳಿದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದ ಸುತ್ತಮುತ್ತ ಜಾನುವಾರುಗಳನ್ನು ಭೇಟೆಯಾಡುತ್ತಿರುವ ವ್ಯಾಘ್ರನ ಅಟ್ಟಹಾಸಕ್ಕೆ ಜನರು...
www.karnatakatv.net : ಗುಂಡ್ಲುಪೇಟೆ : ಗಾಂಧಿಗ್ರಾಮ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು ತಾಲೂಕಿನ ಹಲವು ಕೆರೆಗಳು ಭರ್ತಿಯಾಗಿದ್ದು ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು..
ಅಭಿವೃದ್ಧಿ ಕೆಲಸಗಳು...
www.karnatakatv.net : ಗುಂಡ್ಲುಪೇಟೆ : 2020 - 21 ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ತಾಲ್ಲೂಕಿನ ಸುಮಾರು 22 ಮಂದಿ ವಿಕಲಚೇತನ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಾರ್ಗದರ್ಶಿ ಸ್ವಯಂ ಸೇವಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಭಿನಂದನೆಗೆ ಭಾಜನರಾದ ವಿದ್ಯಾರ್ಥಿಗಳನ್ನು ಕ್ಷೇತ್ರದ ಶಾಸಕ...
www.karnatakatv.net :ಗುಂಡ್ಲುಪೇಟೆ : ಕ್ಷೇತ್ರದ ಜನತೆಯ ಅಹವಾಲುಗಳನ್ನ ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಸದುದ್ದೇಶದಿಂದ ಪ್ರತಿ ಸೋಮವಾರ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಪಟ್ಟಣದ ಪ್ರವಾಸಿಮಂದಿರದಲ್ಲಿರುವ ಶಾಸಕರ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದ್ದಾರೆ..
ಪ್ರತಿ ಸೋಮವಾರ ನಡೆಯಲಿರುವ ಜನಸಂಪರ್ಕ ಸಭೆಯಲ್ಲಿ...
www.karnatakatv.net - chamarajanagar : ಕೇರಳ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕು ಹಾಗೂ ಡೆಲ್ಟ್ರಾ ವೈರಸ್ ಹಿನ್ನಲೆಯಲ್ಲಿ ಅಂತರಾಜ್ಯ ಗಡಿಯಲ್ಲಿ ತಪಾಸಣಾ ಕಾರ್ಯದ ಬಗ್ಗೆ ಜಿಲ್ಲಾಧಿಕಾರಿಗಳು ಖುದ್ದಾಗಿ ಶನಿವಾರ ವೀಕ್ಷಿಸಿದರು.
ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಶನಿವಾರ ಬೆಳಗ್ಗೆ ಕರ್ನಾಟಕ ಕೇರಳ ಗಡಿ ಭಾಗ ಮೂಲೆಹೊಳೆ ಚಕ್ ಪೋಸ್ಟ್ ಗೆ ಬೇಟಿ ಕೊಟ್ಟು, ಅಲ್ಲಿ ಕೇರಳದಿಂದ...
www.karnatakatv.net : ಗುಂಡ್ಲುಪೇಟೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಪಧಾದಿಕಾರಿಗಳು ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು...
ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಶಿವಪುರ ಮಹದೇವಪ್ಪ
ಯಡಿಯೂರಪ್ಪ ಅವರ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಬೊಮ್ಮಲಾಪುರ ರವಿ ಅವರ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....