Thursday, March 12, 2026

#gurhalaxmi

Gruhalaxmi: ಧಾರವಾಡ ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

ಧಾರವಾಡ: ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಕೊಡಲಾಯಿತು. ಹೆಬ್ಬಳ್ಳಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಇಂದು ಬೆಳಿಗ್ಗೆ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲಿಂ ಅಹ್ಮದ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಸ್ವರೂಪ ಟಿ.ಕೆ., ಗ್ರಾಮ ಪಂಚಾಯತ್ ಅಧ್ಯಕ್ಷ ನಿಂಗಪ್ಪ ಮೊರಬ ಹಾಗೂ ಸದಸ್ಯರು ದೀಪ...

Siddaramaiah Challange: ತಾಕತ್ತಿದ್ದರೆ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಜಾರಿ ಮಾಡಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಸವಾಲು ಹಾಕಿದರು.ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಅಪನಂಬಿಕೆ ಬೇಡ 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img