ರಾಷ್ಟ್ರೀಯ ಸುದ್ದಿ: ಮೈಸೂರಿನಲ್ಲಿ ಬುಧುವಾರ ಕಾಂಗ್ರೆಸ್ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಚಾಲನೆ ದೊರತಿದ್ದು ಈ ಯೋಜನೆಯನ್ನು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಿದರು. ಇನ್ನು ಈ ಯೋಜನೆಯ ಕುರಿತು ರಾಜಸ್ತಾನದ ಮುಖ್ಯಮಂತ್ರಿಯಾದ ಆಶೋಕ್ ಗೇಹ್ಲೋಟ್ ಟ್ವೀಟ್ ಮೂಲಕ ರಾಜ್ಯದ ಮಹಿಳೆಯರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.
https://twitter.com/ashokgehlot51/status/1696850051258302773?s=20
ಕರ್ನಾಟಕದಲ್ಲಿ ಈ ರಕ್ಷಾಬಂಧನ...
ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಗೆ ಇಂದು ಮೈಸೂರಿನಲ್ಲಿ ಅದ್ದೂರಿಯಾಗಿ ಜಾಲನೆ ದೊರೆಯಲಿದೆ. ಈ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟರ್ ನಲ್ಲಿ ಖುಷಿಯನ್ನು ಹಂಚಿಕೊಂಡಿದ್ದಾರೆ.
ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ,...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...