Sunday, September 6, 2026

Gurmitkal

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ JDSಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿಯನ್ನು ರಿಪೇರಿ ಮಾಡುವುದಾಗಿ ಹೇಳಿದರು. ರಾಜ್ಯದಲ್ಲಿ BJP ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img