Tuesday, September 15, 2026

#guru poornami

ಸಾಯಿಬಾಬ ದೇವಸ್ಥಾನದಲ್ಲಿ ಬಿಯರ್ ಬಾಟಲಿ ಹಿಡಿದ ಭಕ್ತರು

ಆಂದ್ರಪ್ರದೇಶ: ಸೋಮವಾರದಂದು ದೇಶಾದ್ಯಂತ  ಗುರು ಪೌರ್ಣಮಿ ಆಚರಿಸಿದ್ದು ತಮ್ಮ ತಮ್ಮ ಗುರುಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.ಅದೇ ರೀತಿ ಆಂದ್ರಪ್ರದೇಶದಲ್ಲಿ ಒಂದು ಅಹಿತಕರ ಘಟನೆ ನಡೆಯುವ ಮೂಲಕ ದೇಶದೆಲ್ಲೆಡೆ ಸಂಚಲನವನ್ನು ಸೃಷ್ಟಿಸಿದೆ. ಗುರುಪೌರ್ಣಮಿಯಂದು ಸಾಯಿಬಾಬು ದೇವಸ್ಥಾನದಲ್ಲಿ ಎಲ್ಲೆಡೆ ವಿಶೇಷ ಪೋಜೆ ಮಾಡಿದರೆ ಇಲ್ಲಿ ಮಾತ್ರ  ದೇವಸ್ಥಾನದಲ್ಲಿ ಬಿಯರ್ ಬಾಟಲಿಗಳನ್ನು ಹಿಡಿದುಕೊಂಡು ಬಂದು ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img