Thursday, July 30, 2026

#guru poornami

ಸಾಯಿಬಾಬ ದೇವಸ್ಥಾನದಲ್ಲಿ ಬಿಯರ್ ಬಾಟಲಿ ಹಿಡಿದ ಭಕ್ತರು

ಆಂದ್ರಪ್ರದೇಶ: ಸೋಮವಾರದಂದು ದೇಶಾದ್ಯಂತ  ಗುರು ಪೌರ್ಣಮಿ ಆಚರಿಸಿದ್ದು ತಮ್ಮ ತಮ್ಮ ಗುರುಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.ಅದೇ ರೀತಿ ಆಂದ್ರಪ್ರದೇಶದಲ್ಲಿ ಒಂದು ಅಹಿತಕರ ಘಟನೆ ನಡೆಯುವ ಮೂಲಕ ದೇಶದೆಲ್ಲೆಡೆ ಸಂಚಲನವನ್ನು ಸೃಷ್ಟಿಸಿದೆ. ಗುರುಪೌರ್ಣಮಿಯಂದು ಸಾಯಿಬಾಬು ದೇವಸ್ಥಾನದಲ್ಲಿ ಎಲ್ಲೆಡೆ ವಿಶೇಷ ಪೋಜೆ ಮಾಡಿದರೆ ಇಲ್ಲಿ ಮಾತ್ರ  ದೇವಸ್ಥಾನದಲ್ಲಿ ಬಿಯರ್ ಬಾಟಲಿಗಳನ್ನು ಹಿಡಿದುಕೊಂಡು ಬಂದು ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ....
- Advertisement -spot_img

Latest News

ಜಸ್ಕಾಂ ಅಧಿಕಾರಿಗಳ ನಿಷ್ಕಾಳಜಿಗೆ ಗ್ರಾಮಸ್ಥರ ಆಕ್ರೋಶ; ಇಡೀ ರಾತ್ರಿ ವಿದ್ಯುತ್ ಇಲ್ಲದೆ ಪರದಾಡಿದ ಜನತೆ

Bidar News: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸುಮಾರು 2:00 ರಿಂದ 3:00 ಗಂಟೆಯ ವೇಳೆಗೆ ವಿದ್ಯುತ್ ಕಂಬ ಧರಾಶಾಹಿಯಾದ...
- Advertisement -spot_img