Belagavi News: ದೀಪ ಸ್ವರೂಪ ರೀತಿಯಲ್ಲಿ ಭಕ್ತೆಗೆ ಮಂತ್ರಾಲಯದ ರಾಘವೇಂದ್ರ ಸಾಮಿಗಳು ದರ್ಶನ ನೀಡಿದ ಪವಾಡ ಸದೃಶ್ಯ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಗುರು ರಾಯರು ಭಕ್ತೆಯೊಬ್ಬಳಿಗೆ ದರ್ಶನ ನೀಡಿದ್ದಾರೆ. ತನ್ನಷ್ಟಕ್ಕೆ ತಾನು ರಾಯರ ನಾಮಸ್ಮರಣೆ ಮಾಡುತ್ತ ಪೂಜ್ಯಾಯ ರಾಘವೇಂದ್ರಾಯ ಮಂತ್ರ ಮಂತ್ರ ಪಠಿಸುತ್ತಿದ್ದ ವೇಳೆ...