ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಗುರು-ಶಿಷ್ಯರು ಅಂದತಕ್ಷಣ ಥಟ್ ಅಂತಾ ನೆನಪಿಗೆ ಬರುವುದು ಸಾಹಸ ಸಿಂಹ ವಿಷ್ಣುವರ್ಧನ್-ದ್ವಾರಕೀಶ್ ಅಭಿನಯದ ಸಿನಿಮಾ. 1981ರಲ್ಲಿ ಖ್ಯಾತ ನಿರ್ದೇಶಕ ಹೆಚ್.ಆರ್. ಭಾರ್ಗವ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ಹೇಮ ಚೌಧರಿ, ಜಯಮಾಲಿನಿ ಹಾಗೂ ಮಂಜುಳ ನಟಿಸಿದ್ದರು. ಇದೇ ಗುರು-ಶಿಷ್ಯರು ಸಿನಿಮಾ ಹೆಸರಿನಲ್ಲಿ ಮತ್ತೊಂದು ಹೊಸ ಸಿನಿಮಾ ಬರುತ್ತಿದೆ.
ಗುರು-ಶಿಷ್ಯರು ಸಿನಿಮಾದಲ್ಲಿ...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....