Monday, March 9, 2026

gurudutj hegde

School Holiday: ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮುಂದುವರೆದ ವರುಣನ ಅಬ್ಬರ, ಮುಂದುವರಿದಿದ್ದು ಜನರು ಹೊರಗಡೆ ತಿರುಗಾಡಲು ಭಯ ಭೀತರಾಗಿದ್ದಾರೆ ಆದಕಾರಣ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಅದಕ್ಕಾಗಿ ಇದನ್ನು ಮನಗೊಂಡ ಜಿಲ್ಲಾಡಳಿತ ಶಾಲೆಗೆ ರಜೆಯನ್ನು ಘೋಷಿಸಿದೆ., ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ‌ . ರಜೆ ಘೋಷಿಸಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img