Tuesday, August 11, 2026

Gurugunda Brahmeshwar Matha

ಕಾಂಗ್ರೆಸ್ CM ಕುರ್ಚಿ ಕಿತ್ತಾಟಕ್ಕೆ ಸ್ವಾಮೀಜಿಗಳ ಎಂಟ್ರಿ!

ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ. ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆಶಿಗೂ ಒಂದು ಅವಕಾಶ ಕೊಡಲೇಬೇಕು ಎಂದು ಹೈಕಮಾಂಡ್‌ಗೆ ಸಂದೇಶ ನೀಡಿದ್ದಾರೆ. ನಂಜಾವಧೂತ ಸ್ವಾಮೀಜಿ ಸ್ವತಃ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img