ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮಭೂಮಿ ಗುರುಮಠಕಲ್ ಪಟ್ಟಣದಲ್ಲಿ, ಅಕ್ಟೋಬರ್ 31ರಂದು RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದೆ. ಯಾದಗಿರಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯಸಭಾ ಸದಸ್ಯರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ, ಈ ಹಿಂದೆ 8 ಬಾರಿ ಗುರುಮಠಕಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಆರ್ಎಸ್ಎಸ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಪಥಸಂಚಲನಕ್ಕೆ, ಮಾರ್ಗ ಮತ್ತು ಭದ್ರತಾ...
ಯಾದಗಿರಿ ಗುರುಮಠಕಲ್ ಪಟ್ಟಣದ ಹೊರವಲಯದಲ್ಲಿರುವ ನರೆಂದ್ರ ರಾಠೋಡ ಕುಟುಂಬದ ಶ್ರೀ ಲಕ್ಷ್ಮೀ ತಿಮ್ಮಪ್ಪ ಕಾಟನ್ ಮತ್ತು ಜಿನ್ನಿಂಗ್ ಮಿಲ್ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ, ಜೋಳ ಹಾಗೂ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್ಗಳು ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿರುವುದು ಪತ್ತೆಯಾಗಿದೆ. ಈ ಹಿಂದೆ ಯಾದಗಿರಿಯಿಂದ ಅಮೆರಿಕಾಗೆ ಅಕ್ರಮ ಅಕ್ಕಿ...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...