Wednesday, February 11, 2026

Gurumathakal

ಅ.31ಕ್ಕೆ ಖರ್ಗೆ ಕೋಟೆಯಲ್ಲಿ ಪಥಸಂಚಲನ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮಭೂಮಿ ಗುರುಮಠಕಲ್‌ ಪಟ್ಟಣದಲ್ಲಿ, ಅಕ್ಟೋಬರ್‌ 31ರಂದು RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದೆ. ಯಾದಗಿರಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯಸಭಾ ಸದಸ್ಯರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ, ಈ ಹಿಂದೆ 8 ಬಾರಿ ಗುರುಮಠಕಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಪಥಸಂಚಲನಕ್ಕೆ, ಮಾರ್ಗ ಮತ್ತು ಭದ್ರತಾ...

ಅನ್ನಭಾಗ್ಯ, ಕ್ಷೀರಭಾಗ್ಯಕ್ಕೆ ಕನ್ನ, ಅಕ್ರಮ ಪಡಿತರ ದಾಸ್ತಾನು ಪತ್ತೆ!

ಯಾದಗಿರಿ ಗುರುಮಠಕಲ್ ಪಟ್ಟಣದ ಹೊರವಲಯದಲ್ಲಿರುವ ನರೆಂದ್ರ ರಾಠೋಡ ಕುಟುಂಬದ ಶ್ರೀ ಲಕ್ಷ್ಮೀ ತಿಮ್ಮಪ್ಪ ಕಾಟನ್ ಮತ್ತು ಜಿನ್ನಿಂಗ್ ಮಿಲ್ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ, ಜೋಳ ಹಾಗೂ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ಗಳು ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿರುವುದು ಪತ್ತೆಯಾಗಿದೆ. ಈ ಹಿಂದೆ ಯಾದಗಿರಿಯಿಂದ ಅಮೆರಿಕಾಗೆ ಅಕ್ರಮ ಅಕ್ಕಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img