Sunday, June 28, 2026

gurumatkal

ಅನ್ನಭಾಗ್ಯ ಅಕ್ಕಿಗೆ ಫಾರಿನ್‌ ಭಾಗ್ಯ

ಫಾರಿನ್‌ ಟೂರ್‌ಗೆ ಹೋಗೋದು ಸಾಮಾನ್ಯ ಜನ್ರಿಗೆ ಕನಸಿನ ಮಾತು. ಆದರೆ ರಾಜ್ಯದ ಅನ್ನಭಾಗ್ಯ ಅಕ್ಕಿಗೆ ಫಾರಿನ್‌ಗೆ ಹೋಗೋ ಭಾಗ್ಯ ಸಿಕ್ಕಿದೆ. ಫಾರಿನ್‌ಗೆ ಹೋಗಲು ಸಜ್ಜಾಗಿದ್ದ ಕೋಟ್ಯಾಂತರ ಮೌಲ್ಯದ ಅನ್ನಭಾಗ್ಯ ಅಕ್ಕಿಯನ್ನು ರಾಜ್ಯದಲ್ಲಿ ಸೀಜ್‌ ಮಾಡಲಾಗಿದೆ. ರಾಜ್ಯ ಸರ್ಕಾರ ವಿತರಿಸುತ್ತಿರುವ ಪಡಿತರ ಅಕ್ಕಿಯನ್ನು ಪಾಲಿಶ್‌ ಮಾಡಿ, ಸಿಂಗಾಪುರ, ಫ್ರಾನ್ಸ್‌, ದುಬೈ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡಲಾಗ್ತಿತ್ತು....

ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಗೆ ನೀಡಿ ಮತ ವ್ಯರ್ಥ ಮಾಡಿಕೊಳ್ಳಬೇಡಿ ಅದು ಅಧಿಕಾರಕ್ಕೆ ಬರಲ್ಲ

ಗುರುಮಠಕಲ್: ನಿನ್ನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ನೂತನ ಕಾಂಗ್ರೆಸ್ ಕಛೇರಿ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಗ್ಗೆ ವ್ಯಂಗ್ಯ ಮಾಡಿದರು. ಇನ್ನು ಮುಂದೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲ್ಲ ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಪಕ್ಷಕ್ಕೆ ಹಾಕಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img