Sunday, December 28, 2025

gurumitakal

‘ಕುಮಾರಸ್ವಾಮಿ ಗ್ರಾಮವಾಸ್ತವ್ಯ ರಾಜಕೀಯ ಸ್ಟಂಟ್’- ಕಾಂಗ್ರೆಸ್ ಮುಖಂಡ ಟಾಂಗ್

ಬೆಂಗಳೂರು: ಸಿಎಂ ಗ್ರಾಮ ವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಬರೀ ರಾಜಕೀಯ ಸ್ಟಂಟ್ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಮಾಜಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಒಂದು ವರ್ಷದಲ್ಲಿ ಯಾರೂ ಮಾಡಿಕೊಳ್ಳಲಾಗದಿರೋ ಡ್ಯಾಮೇಜನ್ನು ಕುಮಾರಸ್ವಾಮಿ ಅವರಾಗಿ ಅವರೇ ಮಾಡಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳಿಂದ ಮಾತ್ರ ಅವರು...

ಸಿಎಂ ಕುಮಾರಸ್ವಾಮಿ ಮೊದಲ ಗ್ರಾಮ ವಾಸ್ತವ್ಯ ಎಲ್ಲಿ ಗೊತ್ತಾ…?

ಯಾದಗಿರಿ: ಗ್ರಾಮ ವಾಸ್ತವ್ಯ ಮಾಡಿ ಸೈ ಎನಿಸಿಕೊಂಡಿದ್ದ ಕುಮಾರಸ್ವಾಮಿ ಇದೀಗ ತಮ್ಮ ಎರಡನೇ ಅವಧಿಯಲ್ಲೂ ಮುಂದುವರಿಸುತ್ತಿದ್ದು ಯಾದಗಿರಿ ಜಿಲ್ಲೆಯ ಗ್ರಾಮವೊಂದವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿಯ 20-20 ಸರ್ಕಾರದಲ್ಲಿ ಗ್ರಾಮವಾಸ್ತವ್ಯ ನಡೆಸಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದ್ದ ಸಿಎಂ ಇದೀಗ ಮತ್ತೆ ಗ್ರಾಮ ವಾಸ್ತವ್ಯ ಶುರುಮಾಡಲಿದ್ದಾರೆ. ಅನಾರೋಗ್ಯ ಹಾಗೂ ನಾನಾ ಕಾರಣಗಳಿಂದಾಗಿ ಇಷ್ಟುದಿನ ಗ್ರಾಮ ವಾಸ್ತವ್ಯದಿಂದ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img