Tuesday, April 14, 2026

gurumitakal

‘ಕುಮಾರಸ್ವಾಮಿ ಗ್ರಾಮವಾಸ್ತವ್ಯ ರಾಜಕೀಯ ಸ್ಟಂಟ್’- ಕಾಂಗ್ರೆಸ್ ಮುಖಂಡ ಟಾಂಗ್

ಬೆಂಗಳೂರು: ಸಿಎಂ ಗ್ರಾಮ ವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಬರೀ ರಾಜಕೀಯ ಸ್ಟಂಟ್ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಮಾಜಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಒಂದು ವರ್ಷದಲ್ಲಿ ಯಾರೂ ಮಾಡಿಕೊಳ್ಳಲಾಗದಿರೋ ಡ್ಯಾಮೇಜನ್ನು ಕುಮಾರಸ್ವಾಮಿ ಅವರಾಗಿ ಅವರೇ ಮಾಡಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳಿಂದ ಮಾತ್ರ ಅವರು...

ಸಿಎಂ ಕುಮಾರಸ್ವಾಮಿ ಮೊದಲ ಗ್ರಾಮ ವಾಸ್ತವ್ಯ ಎಲ್ಲಿ ಗೊತ್ತಾ…?

ಯಾದಗಿರಿ: ಗ್ರಾಮ ವಾಸ್ತವ್ಯ ಮಾಡಿ ಸೈ ಎನಿಸಿಕೊಂಡಿದ್ದ ಕುಮಾರಸ್ವಾಮಿ ಇದೀಗ ತಮ್ಮ ಎರಡನೇ ಅವಧಿಯಲ್ಲೂ ಮುಂದುವರಿಸುತ್ತಿದ್ದು ಯಾದಗಿರಿ ಜಿಲ್ಲೆಯ ಗ್ರಾಮವೊಂದವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿಯ 20-20 ಸರ್ಕಾರದಲ್ಲಿ ಗ್ರಾಮವಾಸ್ತವ್ಯ ನಡೆಸಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದ್ದ ಸಿಎಂ ಇದೀಗ ಮತ್ತೆ ಗ್ರಾಮ ವಾಸ್ತವ್ಯ ಶುರುಮಾಡಲಿದ್ದಾರೆ. ಅನಾರೋಗ್ಯ ಹಾಗೂ ನಾನಾ ಕಾರಣಗಳಿಂದಾಗಿ ಇಷ್ಟುದಿನ ಗ್ರಾಮ ವಾಸ್ತವ್ಯದಿಂದ...
- Advertisement -spot_img

Latest News

National Politics: ಬಿಹಾರದ ನೂತನ ಸಿಎಂ ಆಗಿ ಆಯ್ಕೆ ಆದ ಬಿಜೆಪಿಯ ಸಾಮ್ರಾಟ್ ಚೌಧರಿ

National Politics: ಬಿಹಾರದ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಇದೇ ಪ್ರಥಮ ಬಾರಿಗೆ ಬಿಹಾರದಲ್ಲಿ...
- Advertisement -spot_img