Tuesday, April 21, 2026

Gurumitkal

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂದು ಮೋಣಕಾಲಿನಿಂದ ತಿರುಪತಿ ಬೆಟ್ಟ ಹತ್ತಿದ ಕುಮಾರಣ್ಣನ ಅಭಿಮಾನಿ

ನಾವು ನಮ್ಮ ಮನೆ ಸಂಸಾರ ಕುಟುಂಬ ಚೆನ್ನಾಗಿರಲೆಂದು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತ್ತೇವೆ.ಅದು ನಮಗಾಗಿ ಹಾಗೂ ನಮ್ಮ ಕುಟುಂಬಕ್ಕಾಗಿ ಕಟ್ಟಿಕೊಳ್ಳುವ ಹರಕೆ ಆದರೆ ಇಲ್ಲಿರುವ ವ್ಯಕ್ತಿ  ಮಾಜಿ ಮುಖ್ಯಮಂತ್ರಿ ಕು ಮಾರಸ್ವಾಮಿಯವರ ಪರವಾಗಿ ಹರಕೆಯನ್ನು ಕಟ್ಟಿಕೊಂಡಿದ್ದಾನೆ. ಹೌದು ಸ್ನೇಹಿತರೆ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು ಈ ಭಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಚುನಾವಣೆಯಲ್ಲಿ ಬಹುಮತ ಸಾಧಿಸಬೇಕು...

ಸಿಎಂ ಜನತಾದರ್ಶನಕ್ಕೆ ತಟ್ಟಿದ ಪ್ರತಿಭಟನೆಯ ಬಿಸಿ..!

ಯಾದಗಿರಿ: ಚಂಡರಕಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ಜನತಾದರ್ಶನ ವೇಳೆ ಜನರು ನ್ಯಾಯ ಬೇಕು ಅಂತ ಜೋರಾಗಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಚಂಡರಕಿ ಗ್ರಾಮಕ್ಕೆ ಗ್ರಾಮವಾಸ್ತವ್ಯಕ್ಕೆ ತೆರಳಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ ಅಲ್ಲೇ ಇಂದು ಜನತಾದರ್ಶನ ಕಾರ್ಯಕ್ರಮ ಕೈಗೊಂಡಿದ್ದಾರೆ. ಸಿಎಂರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸೋದಕ್ಕೆ ಸಾವಿರಾರು ಮಂದಿ ಸೇರಿದ್ದು, ನಾ...
- Advertisement -spot_img

Latest News

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ...
- Advertisement -spot_img