Sunday, September 20, 2026

Gurumitkal

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂದು ಮೋಣಕಾಲಿನಿಂದ ತಿರುಪತಿ ಬೆಟ್ಟ ಹತ್ತಿದ ಕುಮಾರಣ್ಣನ ಅಭಿಮಾನಿ

ನಾವು ನಮ್ಮ ಮನೆ ಸಂಸಾರ ಕುಟುಂಬ ಚೆನ್ನಾಗಿರಲೆಂದು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತ್ತೇವೆ.ಅದು ನಮಗಾಗಿ ಹಾಗೂ ನಮ್ಮ ಕುಟುಂಬಕ್ಕಾಗಿ ಕಟ್ಟಿಕೊಳ್ಳುವ ಹರಕೆ ಆದರೆ ಇಲ್ಲಿರುವ ವ್ಯಕ್ತಿ  ಮಾಜಿ ಮುಖ್ಯಮಂತ್ರಿ ಕು ಮಾರಸ್ವಾಮಿಯವರ ಪರವಾಗಿ ಹರಕೆಯನ್ನು ಕಟ್ಟಿಕೊಂಡಿದ್ದಾನೆ. ಹೌದು ಸ್ನೇಹಿತರೆ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು ಈ ಭಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಚುನಾವಣೆಯಲ್ಲಿ ಬಹುಮತ ಸಾಧಿಸಬೇಕು...
- Advertisement -spot_img

Latest News

ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೆ ಬೇರೆ?

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...
- Advertisement -spot_img