Dharwad News: ಧಾರವಾಡ: ನಿನ್ನೆ ನಾಡಿನಾದ್ಯಂತ ಗುರುಪೂರ್ಣಿಮೆಯನ್ನು ಆಚರಣೆ ಮಾಡಲಾಗಿದೆ. ನಿನ್ನೆ ಭಾನುವಾರ ರಜಾ ದಿನವಾಗಿದ್ದರಿಂದ ಕೆಲವು ಶಾಲೆ, ಕಾಲೇಜುಗಳಲ್ಲಿ ಗುರುಪೂರ್ಣಿಮೆಯನ್ನು ಆಚರಣೆ ಮಾಡಲು ಆಗಿರಲಿಲ್ಲ. ಇಂದು ಧಾರವಾಡದ ಅನೇಕ ಶಾಲೆ, ಕಾಲೇಜುಗಳಲ್ಲಿ ಅರ್ಥ ಪೂರ್ಣವಾಗಿ ಗುರುಪೂರ್ಣಿಮೆಯನ್ನು ಆಚರಣೆ ಮಾಡಲಾಗಿದೆ.
https://youtu.be/h7czTAEZcO0
ತಾಯಿಯೇ ಮೊದಲ ಗುರು ಎನ್ನುವಂತೆ ತಂದೆ, ತಾಯಿಯೇ ಮಕ್ಕಳಿಗೆ ಮೊದಲ ಗುರು ಎನ್ನುವಂತೆ ಶಾಲಾ...
www.karnatakatv.net : ಗುರುಪೂರ್ಣಿಮೆಯು ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನವಾಗಿದೆ. ಈ ದಿನದಂದು ಪ್ರತಿಯೊಬ್ಬ ಶ್ರದ್ಧಾವಂತ ಹಿಂದೂವು ಆಧ್ಯಾತ್ಮಿಕ ಗುರುಗಳ ಬಗ್ಗೆ ಕೃತಜ್ಞತೆಯೆಂದು ತನ್ನ ಕ್ಷಮತೆಗನುಸಾರ ತನು-ಮನ-ಧನವನ್ನು ಸಮರ್ಪಿಸುತ್ತಿರುತ್ತಾನೆ ಅಧ್ಯಾತ್ಮದಲ್ಲಿ ತನು, ಮನ ಮತ್ತು ಧನ ಇವುಗಳ ತ್ಯಾಗಕ್ಕೆ ಅಸಾಧಾರಣ ಮಹತ್ವವಿದೆ; ಆದರೆ ಗುರು ತತ್ತ್ವಕ್ಕೆ ಶಿಷ್ಯನ ಒಂದು ದಿನದ ತನು-ಮನ-ಧನದ ತ್ಯಾಗವಲ್ಲ, ಆದರೆ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...