www.karnatakatv.net : ರಾಯಚೂರು : ಆಶಾಢ ಸುಧಾಗುರುಪೂರ್ಣಿಮ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಮೃತೀಕಾ ಸಂಗ್ರಹ ಧಾರ್ಮಿಕ ಕಾರ್ಯಕ್ರಮ ಸ್ವಾಮೀಜಿಯ ಸಮೂಹದಲ್ಲಿ ನಡೆಯಿತು . ತುಂಗಭದ್ರ ನದಿ ದಡದಲ್ಲಿರುವ ತುಳಸಿ ವನದಲ್ಲಿ ಮೃತಿಕಾ ಸಂಗ್ರಹಿಸಿದ ಶ್ರೀಗಳು.
ಶ್ರೀಗಳು ಸಂಗ್ರಹಿಸಿದ ಮೃತಿಕಾ ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಿದರು . ರಾಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ಮಾಡಿದರು . ಮೃತಿಕಾ...
www.karnatakatv.net: ಗುರುಪೂರ್ಣಿಮೆಗೆ ಧಾರ್ಮಿಕ ಪ್ರಾಮುಖ್ಯತೆ ಅಲ್ಲದೆ ಶೈಕ್ಷಣಿಕ ಮತ್ತು ವಿದ್ವಾಂಸರ ವೃಂದದಲ್ಲೂ ಮಹತ್ವ ಇದೆ. ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ...
Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...