Thursday, October 30, 2025

gurupurnima mahotsva

ಗುರುಪೂರ್ಣಿಮೆಯ ಹಿನ್ನೆಲೆ ಮಂತ್ರಾಲಯದಲ್ಲಿ ವಿಶೇಷ ಪೂಜೆ

www.karnatakatv.net : ರಾಯಚೂರು : ಆಶಾಢ ಸುಧಾಗುರುಪೂರ್ಣಿಮ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಮೃತೀಕಾ ಸಂಗ್ರಹ ಧಾರ್ಮಿಕ ಕಾರ್ಯಕ್ರಮ ಸ್ವಾಮೀಜಿಯ ಸಮೂಹದಲ್ಲಿ   ನಡೆಯಿತು . ತುಂಗಭದ್ರ ನದಿ ದಡದಲ್ಲಿರುವ ತುಳಸಿ ವನದಲ್ಲಿ ಮೃತಿಕಾ ಸಂಗ್ರಹಿಸಿದ ಶ್ರೀಗಳು. ಶ್ರೀಗಳು ಸಂಗ್ರಹಿಸಿದ ಮೃತಿಕಾ ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಿದರು . ರಾಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ಮಾಡಿದರು . ಮೃತಿಕಾ...

ಗುರುಪೂರ್ಣಿಮಾ ಮಹೋತ್ಸವ

www.karnatakatv.net: ಗುರುಪೂರ್ಣಿಮೆಗೆ ಧಾರ್ಮಿಕ ಪ್ರಾಮುಖ್ಯತೆ ಅಲ್ಲದೆ ಶೈಕ್ಷಣಿಕ ಮತ್ತು ವಿದ್ವಾಂಸರ ವೃಂದದಲ್ಲೂ ಮಹತ್ವ ಇದೆ. ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img