Tuesday, March 3, 2026

guruvayurappa

ಶಬರಿಮಲೆ ಬಳಿಕ “ಗುರುವಾಯೂರಪ್ಪ”ನಿಗೂ ಕನ್ನ?

ಶಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದ ಭಾರೀ ಸದ್ದು ಮಾಡ್ತಿದೆ. ಇದರ ಜೊತೆಗೆ ಮತ್ತೊಂದು ಅಘಾತಕಾರಿ ಸುದ್ದಿ ಹೊರಬಿದ್ದಿದೆ. ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ವಂನ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ, ದೇವಸ್ಥಾನದ ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ವರದಿಯಾಗಿದೆ. ಗುರುವಾಯೂರು ದೇವಸ್ಥಾನದಲ್ಲಿ ಬಾಡಿ ಸ್ಕ್ಯಾನಿಂಗ್‌ ಪರಿಶೀಲನೆ ಕೊರತೆಯಿಂದಾಗಿ,...

ಗುರುವಾಯೂರಪ್ಪನಿಗೆ ಈ ಹೆಸರು ಬರಲು ಕಾರಣವೇನು..?

ಇವತ್ತು ನಾವು ಕೇರಳ ರಾಜ್ಯದಲ್ಲಿರೋ ಗುರುವಾಯುರಪ್ಪ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕೇರಳದ ತ್ರಿಶೂರ್‌ನಲ್ಲಿ ಗುರುವಾಯುರಪ್ಪ ದೇವಸ್ಥಾನವಿದೆ. ಇಲ್ಲಿ ಶ್ರೀಕೃಷ್ಣನನ್ನು ಬಾಲ್ಯದ ರೂಪದಲ್ಲಿ ಪೂಜಿಸಲಾಗುತ್ತದೆ. ಅಂದರೆ ಬಾಲಕೃಷ್ಣನ ರೂಪದಲ್ಲಿ ಗುರುವಾಯೂರಪ್ಪನನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನ ಕೇರಳದ ಶ್ರೀಮಂತ ಮತ್ತು ಪ್ರಸಿದ್ಧ ದೇವಸ್ಥಾನಗಳಲ್ಲೊಂದು. ಪ್ರತಿದಿನ ಲಕ್ಷಾಂತರ ಭಕ್ತರು ಇಲ್ಲಿ ಭೇಟಿ ನೀಡುತ್ತಾರೆ. ಕಟೀಲು...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img