ಶಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದ ಭಾರೀ ಸದ್ದು ಮಾಡ್ತಿದೆ. ಇದರ ಜೊತೆಗೆ ಮತ್ತೊಂದು ಅಘಾತಕಾರಿ ಸುದ್ದಿ ಹೊರಬಿದ್ದಿದೆ. ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ವಂನ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ, ದೇವಸ್ಥಾನದ ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ವರದಿಯಾಗಿದೆ.
ಗುರುವಾಯೂರು ದೇವಸ್ಥಾನದಲ್ಲಿ ಬಾಡಿ ಸ್ಕ್ಯಾನಿಂಗ್ ಪರಿಶೀಲನೆ ಕೊರತೆಯಿಂದಾಗಿ,...
ಇವತ್ತು ನಾವು ಕೇರಳ ರಾಜ್ಯದಲ್ಲಿರೋ ಗುರುವಾಯುರಪ್ಪ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕೇರಳದ ತ್ರಿಶೂರ್ನಲ್ಲಿ ಗುರುವಾಯುರಪ್ಪ ದೇವಸ್ಥಾನವಿದೆ. ಇಲ್ಲಿ ಶ್ರೀಕೃಷ್ಣನನ್ನು ಬಾಲ್ಯದ ರೂಪದಲ್ಲಿ ಪೂಜಿಸಲಾಗುತ್ತದೆ. ಅಂದರೆ ಬಾಲಕೃಷ್ಣನ ರೂಪದಲ್ಲಿ ಗುರುವಾಯೂರಪ್ಪನನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನ ಕೇರಳದ ಶ್ರೀಮಂತ ಮತ್ತು ಪ್ರಸಿದ್ಧ ದೇವಸ್ಥಾನಗಳಲ್ಲೊಂದು. ಪ್ರತಿದಿನ ಲಕ್ಷಾಂತರ ಭಕ್ತರು ಇಲ್ಲಿ ಭೇಟಿ ನೀಡುತ್ತಾರೆ.
ಕಟೀಲು...