Saturday, September 19, 2026

guvahati

ಮಗುವನ್ನು ಬುಟ್ಟಿಯಲ್ಲಿ ಹಿಡಿದು, ಪ್ರವಾಹ ಸ್ಥಳದಲ್ಲಿ ರಸ್ತೆ ದಾಟಿದ ತಂದೆ…

https://youtu.be/NtvxV9Mt_6M ದೇಶದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವರ ಸ್ಥಿತಿ ಅಸ್ತವ್ಯಸ್ತವಾಗಿದೆ. ಮನೆಗೆ ನೀರು ನುಗ್ಗುವುದು, ಕೊಚ್ಚಿಹೋಗುವುದು, ಆಸ್ತಿಪಾಸ್ತಿಗೆ ಹಾನಿ, ಹೀಗೆ ಇತ್ಯಾದಿ ಸುದ್ದಿ ಪದೇ ಪದೇ ನಮ್ಮ ಕಿವಿಗೆ ಬೀಳುತ್ತಿದೆ. ಅದೇ ರೀತಿ ಗುವಾಹಟಿಯಲ್ಲೂ ಕೂಡ ಮಳೆರಾಯನ ಆರ್ಭಟ ಜೋರಾಗಿದ್ದು, ಪ್ರವಾಹ ಬಂದಿದೆ. ಈ ಪ್ರವಾಹದಿಂದ ತಪ್ಪಿಸಿಕೊಳ್ಳಲು ತಂದೆಯೋರ್ವ ತನ್ನ ಮಗುವನ್ನು ಬುಟ್ಟಿಯಲ್ಲಿ ಹೊತ್ತು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img