ಗುವಾಹಟಿ: ದಿಬ್ರುಗಢ ವಿಶ್ವವಿದ್ಯಾನಿಲಯದಲ್ಲಿ ಜೂನಿಯರ್ಗೆ ರ್ಯಾಗಿಂಗ್ ಮಾಡಿದ ಆರೋಪದ ಮೇಲೆ ಐವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ನಂತರ ವಾಣಿಜ್ಯ ವಿಭಾಗದ ಜೂನಿಯರ್ ವರ್ಷದ ವಿದ್ಯಾರ್ಥಿ ಆನಂದ್ ಶರ್ಮಾ ವಿಶ್ವವಿದ್ಯಾಲಯದ ಸಿನಿಯರ್ಸ್ ನ ಕ್ರೂರ ಹಲ್ಲೆಯಿಂದ ರಕ್ಷಿಸಿಕೊಳ್ಳಲು ಹಾಸ್ಟೆಲ್ನ ಎರಡನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಆನಂದ್ ಶರ್ಮಾ ತೀವ್ರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಯನ್ನು ಸಮೀಪದ...
ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...
ಗುವಾಹಾಟಿ: ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಲು ಬಂದಿದ್ದ ಬುಡಕಟ್ಟು ಮಹಿಳೆಯರಿಗೆ ನಗ್ನವಾಗಿ ನೃತ್ಯ ಮಾಡುವಂತೆ ರೌಡಿ ಗುಂಪೊಂದು ಒತ್ತಾಯಿಸಿದ ಅಮಾನವೀಯ ಘಟನೆ ನಡೆದಿದೆ.
ನಿನ್ನೆ ರಾತ್ರಿ ಅಸ್ಸಾಂ ನ ಗುವಾಹಾಟಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನಕ್ಕಾಗಿ ಬುಡಕಟ್ಟು ಮಹಿಳೆಯರು ಬಂದಿದ್ದರು ಆದ್ರೆ ಅಲ್ಲಿ ನೆರೆದಿದ್ದ ರೌಡಿಗಳ ಗುಂಪು...