Sunday, September 20, 2026

Guwahati

ರ್ಯಾಗಿಂಗ್ ನಿಂದ ವಿದ್ಯಾರ್ಥಿ ಮಹಡಿ ಮೇಲಿಂದ ಬಿದ್ದು, ಗಂಭೀರ ಗಾಯ

ಗುವಾಹಟಿ: ದಿಬ್ರುಗಢ ವಿಶ್ವವಿದ್ಯಾನಿಲಯದಲ್ಲಿ ಜೂನಿಯರ್‌ಗೆ ರ್ಯಾಗಿಂಗ್ ಮಾಡಿದ ಆರೋಪದ ಮೇಲೆ ಐವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ನಂತರ ವಾಣಿಜ್ಯ ವಿಭಾಗದ ಜೂನಿಯರ್ ವರ್ಷದ ವಿದ್ಯಾರ್ಥಿ ಆನಂದ್ ಶರ್ಮಾ ವಿಶ್ವವಿದ್ಯಾಲಯದ ಸಿನಿಯರ್ಸ್ ನ ಕ್ರೂರ ಹಲ್ಲೆಯಿಂದ ರಕ್ಷಿಸಿಕೊಳ್ಳಲು ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಆನಂದ್ ಶರ್ಮಾ ತೀವ್ರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಯನ್ನು ಸಮೀಪದ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img