Monday, July 27, 2026

gv sitaraamu

ಸೀತಾರಾಮು ಬಂಧಿಸಿ ಇಲ್ಲ ಹೋರಾಟ : ಒಕ್ಕಲಿಗರಿಂದ ಎಚ್ಚರಿಕೆ

ಒಕ್ಕಲಿಗ ಸಮುದಾಯದ ವಿರುದ್ಧ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರ ಜಿ.ವಿ.ಸೀತಾರಾಮು ಅವರನ್ನು 15 ದಿನದ ಒಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಸಮುದಾಯದಿಂದ ಹೋರಾಟ ತೀವ್ರಗೊಳಿಸಲಾಗುವುದು ಎಂದು ಜಯನಗರ ನೇಗಿಲಯೋಗಿ ಸಮಾಜಸೇಚಾ ಟ್ರಸ್ಟ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಒಕ್ಕಲಿಗ ಅಭಿವೃದ್ಧಿಯ ಹಿತಚಿಂತಕರು ಹೆಸರಿನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಮುದಾಯದ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸೀತಾರಾಮು ವಿರುದ್ಧ ಸಾಮಾಜಿಕ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img