Sunday, August 16, 2026

#gwaliyar

Amith sha ಭಾನುವಾರ ಸಂಸದ ಸರ್ಕಾರದ ‘ರಿಪೋರ್ಟ್ ಕಾರ್ಡ್’ ಬಿಡುಗಡೆ ಮಾಡಲಿರುವ ಅಮಿತ್ ಶಾ

ರಾಷ್ಟ್ರೀಯ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮಧ್ಯಪ್ರದೇಶ ಸರ್ಕಾರದ "ರಿಪೋರ್ಟ್ ಕಾರ್ಡ್" ಅನ್ನು ಬಿಡುಗಡೆ ಮಾಡುಲಿದ್ದಾರೆ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾಕೆಟ್ ಬರೋ ಗ್ವಾಲಿಯರ್‌ನಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. "ಶಾಜಿ ಅವರು...

Gwalior- ಪಾದ ನೆಕ್ಕು ಎಂದು ಬಲವಂತ ಮಾಡಿದ ಯುವಕರು

ಮಧ್ಯಪ್ರದೇಶ: ಗ್ವಾಲಿಯಾರ್ ಜಿಲ್ಲೆಯ ದಾಬ್ರಾ ಪಟ್ಟಣದಲ್ಲಿ ನಡೆದಿರುವ ಘಟನೆ.ಯುವಕನೊಬ್ಬನನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗುವಾಗ ಇಬ್ಬರು ಯುವಕರು ಸೇರಿ ತಮ್ಮ ಪಾದ ನೆಕ್ಕುವಂತೆ ಹಲ್ಲೆ ಮಾಡಿದ್ದಾರೆ.ಆಯುವಕ ಪಾದಗಳನ್ನು ನೆಕ್ಕಲು ನಿರಾಕರಿಸಿದಾಗ ಅವನಿಗೆ ಯುವಕರಿಬ್ಬರು ಕಪಾಳಕ್ಕೆ ಹೊಡೆದದ್ದು ಮತ್ತು ಚಪ್ಪಲಿಯಿಂದ ಕೆನ್ನೆಗೆ ಬಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಯುವಕನಿಗೆ ಪದೇ ಪದೇ ಬಲವಂತವಾಗಿ ಪಾದ ನೆಕ್ಕುವಂತೆ ಹೇಳಿದಾಗ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img