Friday, November 14, 2025

gyanavapi

Gyanavapi: ವೈಜ್ಞಾನಿಕ ಸಮೀಕ್ಷೆ ಪನರಾರಂಭಿಸಿದ ಸರ್ವೆಕ್ಷಣಾ ಇಲಾಖೆ

ರಾಷ್ಟ್ರೀಯ ಸುದ್ದಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯ ಕೆಲಸವನ್ನು ಎಸ್ ಐ ಪುನರಾರಂಭಿಸಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಶನಿವಾರ ಇಲ್ಲಿನ ಜ್ಞಾನವಾಪಿ ಮಸೀದಿಯಲ್ಲಿ ತನ್ನ ವೈಜ್ಞಾನಿಕ ಸಮೀಕ್ಷೆ ಕಾರ್ಯವನ್ನು ಪುನರಾರಂಭಿಸಿದ್ದು, 17ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಒಂದು ದಿನದ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img