Saturday, January 31, 2026

H D Devegowda

ಜೆಡಿಎಸ್ ಪಕ್ಷ ಮುಗಿದಿಲ್ಲ. ನಾವು ಫಿನಿಕ್ಸ್ ಪಕ್ಷಿಯಂತೆ ಎದ್ದು ಬರುತ್ತೇವೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Political News: ಜೆಡಿಎಸ್‌ ಪಕ್ಷ ಅಸ್ತಿತ್ವಕ್ಕೆ ಬಂದು 25 ವರ್ಷವಾಗಿದೆ. ಹೀಗಾಗಿ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ನಡೆದಿದ್ದು, ನಿಖಿಲ್ ಕುಮಾರ್, ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ದೇವೇಗೌಡರು ಆಯ್ಕೆಯಾದರೆ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವರು ಮರು ಆಯ್ಕೆಯಾಗಿದ್ದಾರೆ....

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ ಇಳಿಕೆಯಾಗುತ್ತ ಬರುತ್ತಿದೆ. ಜೆಡಿಎಸ್‌ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದರು. ಆದರೆ ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರಿಗೆ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕೌಂಟರ್‌...

ಜಿಎಸ್​​​ಟಿ ನೋಟಿಸ್ : ನಿಮ್ಮ ನಾಯಕತ್ವದ ಹಣಕಾಸು ಇಲಾಖೆ ಮೌನವಾಗಿದೆ ; ಪತ್ರದ ಮೂಲಕ ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್​ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್​ಟಿ ಪಾವತಿ ಮಾಡುವಂತೆ ನೋಟಿಸ್​ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್​ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್​​ ವಿರುದ್ಧ...

ಸಾರಥ್ಯಕ್ಕೂ ಮುನ್ನ ಸವಾಲು : ನಿಖಿಲ್‌ಗೆ ಬಿಗ್ ಟಾಸ್ಕ್ ನೀಡಿದ ದಳಪತಿಗಳು ; “ಕೈ”ಗೆ ಟಕ್ಕರ್ ಕೊಡಲು ಏನಿದೆ ಜೆಡಿಎಸ್ ವರಿಷ್ಠರ ಪ್ಲಾನ್..?

ಬೆಂಗಳೂರು : ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಈಗಿನಿಂದಲೇ ಸಿದ್ದತೆಗಳನ್ನು ನಡೆಸುತ್ತಿದೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಬಳಿಕ, ಇದೀಗ ಮತ್ತೆ ಬೇರು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಪಕ್ಷ ಸಂಘಟನೆ ಹೊಣೆ.. ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಇತ್ತೀಚೆಗೆ...

Political News: ರಾಷ್ಟ್ರದಲ್ಲಿ ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ ಎಂದ ಮಾಜಿ ಪ್ರಧಾನಿಗಳು

Political News: ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ...

Political news: ಪಹಲ್ಗಾಮ್ ದಾಳಿಯ ವಿಚಾರದಲ್ಲಿ ಮೋದಿ ನಿರ್ಧಾರಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ: ದೇವೇಗೌಡರು

Political news: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ನಿರ್ಣಯ ಕೈಗೋಂಡರೂ,ಅದಕ್ಕೆ ನಮ್ಮ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಇಂದು ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಅವರು, ಕಾಶ್ಮೀರ ದಾಳಿ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಹಲವು ನಿರ್ಣಯಗಳನ್ನು ತೆಗೆದುಕಂಡಿದೆ. ಇದೇ ಮೋದಲ ಬಾರಿ ಉಗ್ರರು ಪ್ರವಾಸಿಗರ ಮೇಲೆ...

Political News: ನಿಖಿಲ್‌ಗೆ ಜೆಡಿಎಸ್‌ ಸಾರಥ್ಯ..? : ಏನಿದೆ ದೇವೇಗೌಡರ ಪ್ಲಾನ್..?

Political News: ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ತಳಮಟ್ಟದಲ್ಲಿ ಜೆಡಿಎಸ್‌ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಲಭಿಸುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಯುವಕರಲ್ಲಿ ಬೇರೂರುವಂತೆ ಮಾಡಿ ಜೆಡಿಎಸ್‌ ಪಕ್ಷವನ್ನು ಜನರ ಮನದಲ್ಲಿ ನೆಲೆಯೂರುವಂತೆ ಮಾಡಲು ನಿಖಿಲ್‌ ನಿರಂತರ ಶ್ರಮಿಸುತ್ತಿದ್ದಾರೆ. https://youtu.be/sFuBvdK0eFE ಇನ್ನೂ...

ಗೃಹ ಸಚಿವ ಅಮಿತ್ ಶಾ ಭಾಷಣ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ: ಹೆಚ್.ಡಿ.ದೇವೇಗೌಡರು

Political News: ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದರು. ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅಟಲ್...

ಇಂದಲ್ಲ ನಾಳೆ ಜನಸೇವೆ ಮಾಡುವ ಅವಕಾಶ ನಿಖಿಲ್‌ಗೆ ಸಿಕ್ಕೇ ಸಿಗುತ್ತದೆ: ಅನಿತಾ ಕುಮಾರಸ್ವಾಮಿ

Political News: ಚೆನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರ್ ಸೋಲನ್ನಪ್ಪಿದ್ದು, ಈ ಬಗ್ಗೆ ಮೊದಲ ಬಾರಿ ತಾಯಿ ಅನಿತಾ ಕುಮಾರಸ್ವಾಮಿ, ಭಾವನಾತ್ಮಕ ಪತ್ರ ಬರೆದಿದ್ದಾರೆ. ಟ್ವೀಟ್ ಮುಖಾಂತರ ತಮ್ಮ ಮನದಾಳದ ಮಾತನ್ನು ಹೇಳಿರುವ ಅನಿತಾ ಕುಮಾರಸ್ವಾಮಿ, ತಮ್ಮ ಮಗನ ಬಗ್ಗೆ ತಮಗಿರುವ ಭಾವನೆ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ನಮಸ್ಕಾರ, ನನ್ನ ಮಗ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಉಪ...

ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸುತ್ತೇನೆ: ಹೆಚ್.ಡಿ. ದೇವೇಗೌಡರು

Political News: ಚನ್ನಪಟ್ಟಣ/ರಾಮನಗರ: ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಘೋಷಣೆ ಮಾಡಿದರು. ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡುವ ವೇಳೆ ಮಾತನಾಡಿದರು ಮಾಜಿ‌ ಪ್ರಧಾನಿಗಳು. ಮೇಕೆದಾಟು...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img