Sunday, September 8, 2024

H D Devegowda

Political News: ಕೇಂದ್ರ ಬಜೆಟ್​ಗೆ ಡೇಟ್ ಫಿಕ್ಸ್

National News: 8ನೇ ಲೋಕಸಭಾ ಚುನಾವಣೆ ಅಂತ್ಯವಾಗಿದ್ದು ಎನ್​ಡಿಎ ಮೈತ್ರಿಕೂಟ ಸರ್ಕಾರ ಮಾಡಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಪ್ರತಿ ವರ್ಷದಂತೆ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಡೇಟ್ ಫಿಕ್ಸ್ ಆಗಿದೆ. ಜುಲೈ 22ರಿಂದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 9ರವರೆಗೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ...

ಸಂಘಟನೆಗೆ ಒತ್ತು ಕೊಟ್ಟು ರಾಜ್ಯದಲ್ಲಿ ಪಕ್ಷ ಕಟ್ಟೋಣ: ನಿಖಿಲ್ ಕುಮಾರ್

Political News: ಕೇಂದ್ರ ಸಚಿವರಾದ ಬಳಿಕ, ಕುಮಾರಸ್ವಾಮಿ ಬೆಂಗಳೂರಿಗೆ ಮೊದಲ ಬಾರಿ ಬಂದಿದ್ದು, ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿರುವ ನಿಖಿಲ್ ಕುಮಾರ್, ಈ ದೇಶಕ್ಕಾಗಿ ನರೇಂದ್ರ ಮೋದಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡಿದ್ರು. ಮೂರನೇ ಬಾರಿಗೆ ನರೇಂದ್ರ ಮೋದಿ ಅವರ ಜೊತೆಗೆ ಕುಮಾರಣ್ಣ ಎರಡು ಖಾತೆ‌ ಹೊಂದಿದ್ದಾರೆ. ಅದಕ್ಕೆಲ್ಲ...

ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಯನ್ನು ಹಾಡಿ ಹೊಗಳಿದ ಜಿ.ಟಿ.ದೇವೇಗೌಡ

Political News: ಕೇಂದ್ರ ಸಚಿವರಾದ ಬಳಿಕ, ಮೊದಲ ಬಾರಿಗೆ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಜಿ.ಟಿ.ದೇವೇಗೌಡರು, ಈ ಬಾರಿ ಮೈತ್ರಿ ಒಂದಾಗಿ ಕೆಲಸ ಮಾಡಿದೆ. ಮೈಸೂರಿನಲ್ಲಿ ಯದುವೀರ್ ಗೆದ್ದಿದ್ರೆ ಅದು ಜೆಡಿಎಸ್ ವೋಟಿನಿಂದ. ಹಾಗೇ ಕೋಲಾರದಲ್ಲಿ ಮಲ್ಲೇಶ್ ಬಾಬು ಗೆದ್ದಿದ್ರೆ ಅದ್ರಿಂದ ಬಿಜೆಪಿ ವೋಟಿನಿಂದ. ಹಾಗೇ ಚಿಕ್ಕಬಳ್ಳಾಪುರ,...

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಹೆಚ್ಡಿಕೆ: ಕಾರ್ಯಕರ್ತರಿಂದ ಭರ್ಜರಿ ಸ್ವಾಗತ

Political News: ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಿದ್ದು, ಕಾರ್ಯಕರ್ತರು ಕೇಂದ್ರ ಸಚಿವರಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ. ಬೆಂಗಳೂರಿನ ಜೆ.ಪಿ.ಭವನದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರ್, ಜಿ.ಟಿ.ದೇವೇಗೌಡ ಸೇರಿ ಹಲವು ಜೆಡಿಎಸ್ ನಾಯಕರು ಭಾಗಿಯಾಗಿದ್ದಾರೆ. ಇನ್ನು ಇದೇ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ನಾಡಪ್ರಭು ಕೆಂಪೇಗೌಡ...

ಷೇರು ಖರೀದಿ ಹೆಸರಲ್ಲಿ ವಂಚನೆ – 3.97 ಲಕ್ಷ ರೂಪಾಯಿ ಮಕ್ಕಲ್ ಟೋಪಿ

Hubli News: ಹುಬ್ಬಳ್ಳಿ: ಲಾಭದ ಆಮಿಷ ತೋರಿಸಿ ಲಕ್ಷಾಂತರ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಷೇರುಗಳನ್ನು ಖರೀದಿ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವಂಚನೆ ಹುಬ್ಬಳ್ಳಿಯ ವ್ಯಕ್ತಿಗೆ 3.97 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ಚಂದ್ರನಾಥ ನಗರದ ವಾದಿರಾಜ ಬಾಜಿಕರ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದು, ವಾದಿರಾಜರ ಮೊಬೈಲ್ ಸಂಖ್ಯೆಯನ್ನು ಗ್ರೂಪ್‌ವೊಂದಕ್ಕೆ ಸೇರಿಸಿದ್ದ...

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಬೇಕಿದ್ದ ಅಭ್ಯರ್ಥಿ ಈಗ ಜೈಲಿಗೆ ಹೋಗಿದ್ದಾರೆ: ಸಿ.ಪಿ.ಯೋಗೇಶ್ವರ್

Political News: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾಗಲೇ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಡಿ.ಕೆ.ಸಹೋದರರು ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ಹೇಳಿದ್ದರು. ಆದರೆ, ಆ ಅಚ್ಚರಿ ಅಭ್ಯರ್ಥಿ ಈಗ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ. ನಟ ದರ್ಶನ್ ಹೆಸರನ್ನು...

Political News: ರಾಜೀನಾಮೆ ನೀಡೋದಿಲ್ಲವೆಂದ ಪ್ರದೀಪ್ ಈಶ್ವರ್

Political News: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡಾ.ಕೆ.ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ಒಂದು ವೇಳೆ ನನ್ನ ಸವಾಲು ಸ್ವೀಕಾರ ಮಾಡಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಪ್ರದೀಪ್ ಈಶ್ವರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್‌ಗೆ...

ಬಿಎಸ್​ವೈಗೆ ಹೈಕೋರ್ಟ್​​ ಜಾಮೀನು ಮಂಜೂರು: ಬಂಧನದ ಭೀತಿಯಲ್ಲಿದ್ದ ಯಡಿಯೂರಪ್ಪಗೆ ರಿಲೀಫ್

Political News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ದಾಖಲಾದ ಪೋಕ್ಸೊ ಕೇಸ್‌ನಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು, ಮುಂದಿನ ವಿಚಾರಣೆವರೆಗೆ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಆದೇಶ ಹೊರಡಿಸಿದೆ. ಜೊತೆಗೆ...

Sandalwood News: ದರ್ಶನ್ ಮಾಜಿ ಮ್ಯಾನೇಜರ್ ಏನಾದ್ರು?

Sandalwood News: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೋಲೀಸ್ ಕಸ್ಟಡಿಯಲ್ಲಿ ಸದ್ಯ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 17 ಜನ ಸದ್ಯ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ದರ್ಶನ್ ಹಳೆಯ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣದ ಬಗ್ಗೆ ಮುನ್ನಲೆಗೆ ಬಂದಿದೆ. ಕಾರಣ, ದರ್ಶನ್ ಮ್ಯಾನೇಜರ್ ಆಗಿದ್ದ...

Sandalwood News: ಕೊನೆಗೂ ಸತ್ಯ ಬಾಯ್ಬಿಟ್ಟ ದರ್ಶನ್ ಮತ್ತು ಪವಿತ್ರಾ

Sandalwood News: ಕೊಲೆ ಪ್ರಕರಣದ ಕುರಿತು ನಟ ದರ್ಶನ್ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಕೊಲೆ ಮಾಡಿಲ್ಲ. ನನಗೇನು ಗೊತ್ತಿಲ್ಲ ಅಂತ ಮೊದಲ ದಿನದ ವಿಚಾರಣೆ ವೇಳೆ ಹೇಳಿದ್ದ ದರ್ಶನ್, ಇದೀಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ. ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಈ ವಿಚಾರವನ್ನು ನನಗೆ ಪವಿತ್ರಾಗೌಡ ನನಗೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img