Thursday, March 19, 2026

H D Devegowda

ಉತ್ತಮ ಮಳೆ: ಧಾರವಾಡದಲ್ಲಿ ಗರಿಗೆದರಿವೆ ಕೃಷಿ ಚಟುವಟಿಕೆ

Dharwad News: ಧಾರವಾಡ : ಮುಂಗಾರು ಆರಂಭಕ್ಕೂ ಮೊದಲೇ ಧಾರವಾಡ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಬರಗಾಲದಿಂದ ಕಂಗಾಲಾಗಿದ್ದ ರೈತರು ಇದೀಗ ಕೃಷಿ ಚಟುವಟಿಕೆಗಳಲ್ಲಿ ಬ್ಯುಸಿ ಆಗಿದ್ದಾರೆ. ಭೂಮಿ ಹದಮಾಡಿ ರೈತ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ರೈತ ಬಸವರಾಜ ಹೂಲಿ ಹೆಸರು ಬಿತ್ತನೆ ಮಾಡುತ್ತಿದ್ದಾರೆ. ಕೈ ಕೆಸರಾದರೆ ಬಾಯಿ...

Dharwad News: ಇಳಕಲ್ ಸೀರೆ, ಶರ್ಟು ಪಂಚೆಯಲ್ಲಿ ಮಿಂಚಿದ ಕಾಲೇಜು ವಿದ್ಯಾರ್ಥಿಗಳು

Dharwad News: ಶಾಲೆ, ಕಾಲೇಜು ಅಂದ ಕೂಡಲೇ ಓದು, ಆಟ, ಶಿಸ್ತು ಇರಬೇಕಾಗಿದ್ದೇ. ಇದೆಲ್ಲದರ ಜೊತೆಗೆ ವಿದ್ಯಾರ್ಥಿಗಳಿಗೆ ಬೇರೆ ಬೇರೆಯ ಚಟುವಟಿಕೆಗಳೂ ಇರಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಖುಷಿಯಿಂದ ಕಾಲೇಜಿಗೆ ಬರುತ್ತಾರೆ. ಇದೇ ಕಾರಣಕ್ಕೆ ಧಾರವಾಡದ ಒಂದು ಕಾಲೇಜಿನಲ್ಲಿ ಒಂದು ವಾರದವರೆಗೆ ಫನ್ ವೀಕ್ ಅಂತಾ ಆಚರಿಸಲಾಯಿತು. ಈ ವಾರದ ಕೊನೆಯ ದಿನ ಸಾಂಪ್ರದಾಯಿಕ...

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ ನೆನಪುಗಳನ್ನು ಸಹ ಸಿಎಂ ಮೆಲುಕು ಹಾಕಿದ್ದಾರೆ. ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ...

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ, ತಾಲೂಕು,ಜಿಲ್ಲಾ,ಬಿಬಿಎಂಪಿ ಚುನಾವಣೆ ನಡೆಸಲಾಗುವುದು: ಸಿಎಂ

Political News: ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,   ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು...

ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..

Movie News: ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿರುವ ನಟಿ ಕಸ್ತೂರಿ ಶಂಕರ್, ಆರ್‌ಸಿಬಿಯನ್ನು ಟ್ರೋಲ್ ಮಾಡಿದ್ದಾರೆ. ಇದಕ್ಕೆ ಆರ್‌ಸಿಬಿ ಫ್ಯಾನ್ಸ್ ಕೂಡ ಚೆನ್ನಾಗಿ ರಿಪ್ಲೈ ಕೊಟ್ಟಿದ್ದಾರೆ. ಮೊನ್ನೆ ಚೆನ್ನೈ ಮತ್ತು ಆರ್‌ಸಿಬಿ ಮಧ್ಯೆ ನಡೆದ ಮ್ಯಾಚ್‌ನಲ್ಲಿ ಚೆನ್ನೈ ಸೋಲೊಪ್ಪಿಕೊಂಡಿತ್ತು. ಈ ಕಾರಣಕ್ಕಾಗಿ ಚೆನ್ನೈ ಆಟಗಾರ ತುಷಾರ್ ದೇಶಪಾಂಡೆ ಉರಿದುಕೊಂಡು, ಆರ್‌ಸಿಬಿ ಸೋಲುವುದನ್ನೇ ಕಾದು, ಆರ್‌ಸಿಬಿ...

‘ಮಂಜುಮ್ಮೆಲ್ ಬಾಯ್ಸ್‌’ ವಿರುದ್ಧ ಇಳಯರಾಜ ನೊಟೀಸ್: ಬಾತ್‌ರೂಮ್‌ನಲ್ಲಿ ಹಾಡಿದ್ರೂ ದುಡ್ಡು ಕೇಳಬಹುದು ಎಂದು ಟ್ರೋಲ್

Movie News: ಮಂಜುಮ್ಮೆಲ್ ಬಾಯ್ಸ್ ಸಿನಿಮಾದಲ್ಲಿ ಕಣ್ಮಣಿ ಎಂಬ ಇಳಯರಾಜ ಅವರು ರಚಿಸಿದ ಹಾಡನ್ನ ಹಾಡಲಾಗಿದ್ದು, ಈ ಕಾರಣಕ್ಕೆ, ಇಳಯರಾಜ ಸಿನಿಮಾ ತಂಡದ ವಿರುದ್ಧ ನೊಟೀಸ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಇಳಯರಾಜ, ಟೈಟಲ್ ಕಾರ್ಡ್‌ನಲ್ಲಿ ನನ್ನ ಹೆಸರಿರುವ ಕಾರಣ, ನಾನು ಅನುಮತಿ ನೀಡಿದ್ದೇನೆ ಎಂದರ್ಥವಲ್ಲ. ಈ ಸಿನಿಮಾದಲ್ಲಿ ನಾನು ರಚಿಸಿದ ಹಾಡನ್ನು ಹಾಕಲು ನನ್ನ...

ಬಾಂಗ್ಲಾ ಸಂಸದ ಅನ್ವರುಲ್ ಹ*ತ್ಯೆಗೂ ಮುನ್ನ ನಡೆದಿತ್ತು ಈ ಶಾಕಿಂಗ್ ಘಟನೆ

National Political News: ನಿನ್ನೆಯಷ್ಟೇ ಬಾಂಗ್ಲಾದೇಶದ ಸಂಸದ ಅನಾರೋಗ್ಯ ನಿಮಿತ್ತವಾಗಿ ಚಿಕಿತ್ಸೆ ಪಡೆಯಲು ಪಶ್ಚಿಮ ಬಂಗಾಳಕ್ಕೆ ಬಂದಿದ್ದರು. ಆದರೆ ಅನ್ವರುಲ್ ಕೆಲ ದಿನಗಳಲ್ಲಿ ನಾಪತ್ತೆಯಾಗಿ, ಮತ್ತೆ ಶವವಾಗಿ ಪತ್ತೆಯಾಗಿದ್ದರು ಎಂಬ ಸುದ್ದಿಯ ಬಗ್ಗೆ ಹೇಳಿದ್ದವು. ಪೊಲೀಸರ ವಿಚಾರಣೆ ಬಳಿಕ ತಿಳಿದು ಬಂದ ಸುದ್ದಿಯೆಂದರೆ, ಸಂಸದ ಅನ್ವರುಲ್ ಸಾವಿಗೂ ಮುನ್ನ ಅವರಿಗೆ ಹನಿಟ್ರ್ಯಾಪ್ ಮಾಡಲಾಗಿತ್ತು. ಹತ್ಯೆ ಮಾಡಿರುವ...

ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹ*ತ್ಯೆಗೆ ಶರಣು

Madhya pradesh: ತಾಯಿ ತನ್ನನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ತಾಯಿ ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಬೇಧಘಾಟ್‌ಗೆ ಪ್ರವಾಸಕ್ಕೆ ಹೊರಟಿದ್ದಳು. ಈ ವೇಳೆ ಮಗಳು ತಾನೂ ಬರುತ್ತೇನೆ ಎಂದು ಹಠ ಮಾಡಿದ್ದಾಳೆ. ಆದರೆ ತಾಯಿ ಕಾರಣ ಕೊಟ್ಟು, ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾಳೆ. ಐದನೇ ತರಗತಿ...

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದ ವಿದೇಶಾಂಗ ಸಚಿವಾಲಯ

Political News: ಕಾಮಕಾಂಡಗಳನ್ನು ನಡೆಸಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು, ಎಸ್‌ಐಟಿ ತಂಡ ಹುಡುಕಾಟ ನಡೆಸಿದೆ. ಆದರೆ 6ರಿಂದ 7 ಬಾರಿ ಭಾರತಕ್ಕೆ ಬರುವ ಟಿಕೇಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಲಕ್ಷ ಲಕ್ಷ ರೂಪಾಯಿ ವೇಸ್ಟ್ ಮಾಡಿದ್ದಾರೆ ವಿನಃ ಭಾರತಕ್ಕಂತೂ ಬಂದಿಲ್ಲ. ಹೀಗಾಗಿ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೊಟೀಸ್...

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img