Saturday, August 1, 2026

H D Devegowda

ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

Political news: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ (BY Vijayendra) ಅವರು ಸೋಮವಾರ ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದಾರೆ. ವಿಜಯೇಂದ್ರ ಅವರಿಗೆ ಹೆಚ್‌ಡಿಡಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಮಾಜಿ ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಚಿಕ್ಕ ವಯಸ್ಸಿನಲ್ಲೇ...

ಅವ್ವೇರಹಳ್ಳಿ ಪಿಕೆಪಿಎಸ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್: ಕಾಂಗ್ರೆಸ್‌ಗೆ ಮುಖಭಂಗ

Ramanagara News: ರಾಮನಗರ: ತಾಲೂಕಿನ ಅವ್ವೇರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಒಟ್ಟು 12 ಸ್ಥಾನಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಒಂದೇ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಈ ಊರು ಜೆಡಿಎಸ್ ಮಾಜಿ ಶಾಸಕ, ಸದ್ಯ ಕಾಂಗ್ರೆಸ್‌ನಲ್ಲಿರುವ ಕೆ.ರಾಜು ಕ್ಷೇತ್ರವಾಗಿದ್ದರೂ ಕೂಡ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ...

‘ಬಿಬಿಎಂಪಿಯ 675 ಕೋಟಿ ರೂ.ಗಳ ಎಲ್ ಒಸಿ ಬಿಡುಗಡೆ ಮಾಡಿಲ್ಲ, ಏಕೆ?’

Political News: ರಾಮನಗರ/ಚನ್ನಪಟ್ಟಣ: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು: ಹಿಂದೆ ಇದೇ...

ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್: ಸ್ಫೋಟಕ ಅಂಶಗಳನ್ನು ಬಯಲು ಮಾಡಿದ ಹೆಚ್ಡಿಕೆ

Political News: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು. ಪಕ್ಷದ ಕಚೇರಿ...

‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ’

Political News: ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ...

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ

Political News: ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. JDS ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಮಂತ್ರಿಗಳು. ಮುಂಬರುವ ಲೋಕಸಭೆ ಚುನಾವಣೆಗೆ...

5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ H.D.Devegowdaರು, ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ಧೈರ್ಯ ತುಂಬಿದರು. ವಿಧಾನಸಭೆ ಫಲಿತಾಂಶದ ನಂತರ ಪಕ್ಷದ ಸಂಘಟನೆಯ ಕಡೆ ಗಮನ...

’14ನೇ ಬಜೆಟ್ ಮಂಡಿಸಲು ಸಿದ್ಧವಾಗಿರುವ ಆರ್ಥಿಕ ಜ್ಞಾನಿಗಳಿಗೆ ಗ್ಯಾರಂಟಿ ಜಾರಿ ಹೇಗೆಂಬುದು ಗೊತ್ತಿಲ್ಲವೆ?’

Political News: ಬೆಂಗಳೂರು: ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಹರಿಹಾಯ್ದರು. JDS ಪಕ್ಷದ ರಾಜ್ಯ ಕಚೇರಿಯಲ್ಲಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿಗಳಾದ H.D.Devegowdaರ...

ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ಗೆದ್ದರೆ ನಾವು...

ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರ ರಾಜೀನಾಮೆ

ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡಿದ್ದು, ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ನಿಖಿಲ್ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಮಾತನಾಡಿದ್ದು, ಸೋಲೇ ಅಂತಿಮವಲ್ಲ ಎಂದು ಯಿವ ನಾಯಕ ನಿಖಿಲ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img