Thursday, June 19, 2025

H.D.Devegwoda

ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್: ಯೋಗೇಶ್ವರ್ ಹೆಸರು ಹೇಳದೇ ವಾಗ್ದಾಳಿ ನಡೆಸಿದ ದೇವೇಗೌಡರು

Political News: ಪರೋಕ್ಷವಾಗಿ ಸಿಪಿ ಯೋಗೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಪಕ್ಷಾಂತರ ಮಾಡಿದ ಅವರನ್ನು ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್ ಎಂದು ಟೀಕಿಸಿದರು. ದೇವೇಗೌಡರ ಕೈ ನಡುಗುತ್ತವೆ, ಅವರು ಪ್ರಚಾರಕ್ಕೆ ಬರುತ್ತಾರಂತೆ.. ಹಾಗಂತೆ ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್ ಹೇಳುತ್ತಾರೆ. ನಾನು ಪ್ರಚಾರಕ್ಕೆ ಬರುತ್ತೇನೆ. ಹನ್ನೊಂದನೇ ತಾರೀಖಿನವರೆಗೂ ಪ್ರಚಾರಕ್ಕೆ ಬರುತ್ತೇನೆ ಎಂದು ಅವರು...

ಅಭಿಷೇಕ್- ಅವಿವಾ ವಿವಾಹಕ್ಕೆ ಶುಭಕೋರಿದ ಮಾಜಿ ಪ್ರಧಾನಿ ದೇವೇಗೌಡರು

Political News: ಬೆಂಗಳೂರು: ಅವಿವಾ ಮತ್ತು ಅಭಿಷೇಕ್ ವಿವಾಹವಾಗಿದ್ದು, ವಿವಾಹಕ್ಕೆ ಬರಲಾಗದ ಗಣ್ಯರು ನವದಂಪತಿಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ದೇವೇಗೌಡರು, ಅಭಿ-ಅವಿವಾಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ಮದುವೆಗೆ ಮತ್ತು ಆರತಕ್ಷತೆ ಸಮಾರಂಭಕ್ಕೆ ಶುಭ ಕೋರಿದ...

ಗೆಲುವಿನ ಬಳಿಕ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದ ಪಡೆದ ಸಮೃದ್ಧಿ ಮಂಜುನಾಥ್

ಬೆಂಗಳೂರು: ಮುಳಬಾಗಿಲು ಕ್ಷೇತ್ರದ ನೂತನ ಶಾಸಕರು ಜೆಡಿಎಸ್ ಪಕ್ಷದ ಸಮೃದ್ಧಿ ಮಂಜುನಾಥ್ ರವರು ಮಾಜಿ ಪ್ರಧಾನಮಂತ್ರಿಗಳು ಶ್ರೀ ಹೆಚ್.ಡಿ. ದೇವೇಗೌಡರನ್ನು ಹಾಗೂ ಮಾಜಿ ಮುಖ್ಯಮಂತ್ರಿಗಳು ಶ್ರೀ ಹೆಚ್.ಡಿ.ಕುಮಾರಸ್ವಾಮಿ ರವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಸನ್ಮಾನಿಸಿ ಆಶೀರ್ವಾದ ಪಡೆದಿರುತ್ತಾರೆ.. https://karnatakatv.net/basava-haralayya-shree-statement-about-dalith-cm/ https://karnatakatv.net/siddaramaiah-got-cm-post/
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img